• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣ್ ಯೋಗಿರಾಜ್ ಅವರಿಗೆ ವೀಸಾ ನಿರಾಕರಿಸಿದ ಅಮೇರಿಕಾ!

Tulunadu News Posted On August 14, 2024
0


0
Shares
  • Share On Facebook
  • Tweet It

ಅಯೋಧ್ಯೆಯ ರಾಮಲಲ್ಲಾ ಶಿಲ್ಪಿ ಯೋಗಿರಾಜ್ ಅವರಿಗೆ ಅಮೇರಿಕಾ ಹೀಗೆ ಮಾಡುತ್ತದೆ ಎಂದು ಯಾರಿಗೂ ಊಹಿಸಲು ಸಾಧ್ಯವಿರಲಿಲ್ಲ. ಯಾಕೆಂದರೆ ಅಯೋಧ್ಯೆಯ ಬಾಲರಾಮನ ಮೂರ್ತಿಯನ್ನು ಕೆತ್ತಿ ಅಂತರಾಷ್ಟ್ರೀಯವಾಗಿ ಪ್ರಖ್ಯಾತಿಗೊಂಡಿರುವ ಯೋಗಿರಾಜ್ ಅವರ ವಿಷಯದಲ್ಲಿ ಅಮೇರಿಕಾ ವೀಸಾ ನಿರಾಕರಣೆ ಮಾಡುವ ಯಾವುದೇ ಸಾಧ್ಯತೆ ಇರಲಿಲ್ಲ.

ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಅಮೇರಿಕಾದ ಅಕ್ಕಾ ಸಮ್ಮೇಳನದಲ್ಲಿ ಭಾಗಿಯಾಗಲು ಮುಖ್ಯ ಅತಿಥಿಯಾಗಿ ಅವಕಾಶ ಬಂದಿದೆ. ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘದಿಂದಲೂ ಸನ್ಮಾನ ಕಾರ್ಯಕ್ರಮ ಇಟ್ಟುಕೊಳ್ಳಲಾಗಿತ್ತು. ಇದೇ ನಿಟ್ಟಿನಲ್ಲಿ ಅಮೇರಿಕಾಕ್ಕೆ ತೆರಳಲು ಶಿಲ್ಪಿ ಅರುಣ್ ಯೋಗಿರಾಜ್ ವೀಸಾಗೆ ಅರ್ಜಿ ಹಾಕಿದ್ದಾರೆ. ಅದ್ರೆ ಅಮೇರಿಕಾ ಯಾವುದೇ ಕಾರಣ ನೀಡದೇ ವೀಸಾ ರಿಜೆಕ್ಟ್ ಮಾಡಿದೆ.

ಅಮೇರಿಕಾ ತಮ್ಮ ವೀಸಾ ತಿರಸ್ಕರಿಸಿರುವುದಕ್ಕೆ ಅರುಣ್ ಯೋಗಿರಾಜ್ ಬೇಸರಗೊಂಡಿದ್ದಾರೆ. ನಾನೇನೂ ಟೆರಿರಿಸ್ಟ್ ಅಲ್ಲ, ನಮ್ಮಂತಹ ಕಲಾವಿದರಿಗೆ ವೀಸಾ ನಿರಾಕರಿಸಿರುವುದು ಯಾಕೆ ಎಂದು ಗೊತ್ತಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.
ಮೈಸೂರು – ಕೊಡಗು ಸಂಸದ ಯದುವೀರ್ ಒಡೆಯರ್ ಅವರು ಯೋಗಿರಾಜ್ ಅವರಿಗೆ ಕರೆ ಮಾಡಿದ್ದಾರೆ. ಅವರು ಅವಕಾಶ ಮಾಡಿಕೊಟ್ಟರೆ ನಾನು ಅಮೇರಿಕಾಕ್ಕೆ ಹೋಗುತ್ತೇನೆ. ಹೊಸದಾಗಿ ಅರ್ಜಿ ಹಾಕಿ ಹೋಗಲ್ಲ ಎಂದು ಅರುಣ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search