• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೀಮ್ ಭಾರತದ ಬೌಲಿಂಗ್ ಕೋಚ್ ಭಾರತೀಯ ಅಲ್ಲ!

Tulunadu News Posted On August 15, 2024
0


0
Shares
  • Share On Facebook
  • Tweet It

ಟೀಮ್ ಭಾರತಕ್ಕೆ ಪ್ರಧಾನ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾದ ನಂತರ ಬೌಲಿಂಗ್ ಕೋಚ್ ಆಗಿ ಯಾರು ನೇಮಕ ಆಗುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಯಾಕೆಂದರೆ ಗಂಭೀರ್ ಎಷ್ಟೇಂದರೂ ಬ್ಯಾಟಿಂಗ್ ಸ್ಪೆಶಲಿಸ್ಟ್. ಆರಂಭಿಕ ದಾಂಡಿಗನಾಗಿ ಭಾರತ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುತ್ತಿದ್ದರು.

ಹಾಗಿರುವಾಗ ಅವರು ಪ್ರಧಾನ ಕೋಚ್ ಆದ ನಂತರ ಅವರಷ್ಟೇ ಸಾಮರ್ತ್ಯದ ಬೌಲಿಂಗ್ ಕೋಚ್ ಒಬ್ಬರ ಅವಶ್ಯಕತೆ ಭಾರತಕ್ಕೆ ಇತ್ತು. ಭಾರತ ಕ್ರಿಕೆಟ್ ತಂಡದ ಯಾರಾದರೂ ಮಾಜಿ ಬೌಲರ್ ಆಯ್ಕೆಯಾಗಬಹುದು ಎಂಬ ನಿರೀಕ್ಷೆ ಇತ್ತು. ಅದಕ್ಕಾಗಿ ಸರಿಯಾಗಿ ಕೆಲವರ ಹೆಸರುಗಳು ಕೂಡ ಗಾಸಿಪ್ ಗಳಾಗಿ ಸುದ್ದಿಯಲ್ಲಿದ್ದವು. ಅಳೆದೂ ತೂಗಿ ಕೊನೆಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವಿದೇಶಿ ಆಟಗಾರರನನ್ನು ಇದಕ್ಕೆ ಆಯ್ಕೆ ಮಾಡಿದೆ. ಅವರ ಹೆಸರು ಮೋರ್ನೆ ಮೊರ್ಕೆಲ್.

ಮೋರ್ನೆ ಮೊರ್ಕೆಲ್ ಸೌತ್ ಆಫ್ರಿಕಾದ ಸ್ಟಾರ್ ಬೌಲರ್. ಅವರು 86 ಟೆಸ್ಟ್ ಪಂದ್ಯಗಳನ್ನು ಆಡಿದ್ದು 309 ವಿಕೆಟ್ ಉರುಳಿಸಿದ್ದಾರೆ. ಅದರೊಂದಿಗೆ 117 ಏಕದಿನ ಪಂದ್ಯಗಳನ್ನು ಆಡಿದ್ದು, 188 ವಿಕೆಟ್ ಕಬಳಿಸಿದ್ದಾರೆ. ಸೆಪ್ಟೆಂಬರ್ 1 ನೇ ತಾರೀಕಿನಿಂದ ಟೀಮ್ ಭಾರತದ ಬೌಲಿಂಗ್ ಕೋಚ್ ಆಗಿ ಕೆಲಸ ಶುರು ಮಾಡಲಿರೋ ಮೊರ್ಕೆಲ್ ಈ ಹಿಂದೆ ಪಾಕಿಸ್ತಾನದ ಬೌಲಿಂಗ್ ಕೋಚ್ ಕೂಡ ಆಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಇವರು ಬಾಂಗ್ಲಾ ದೇಶದ ವಿರುದ್ಧ ಭಾರತದ ಟೆಸ್ಟ್ ಸರಣಿಯ ವೇಳೆಗೆ ತಂಡವನ್ನು ಸೇರಿಕೊಳ್ಳುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಈ ಬಗ್ಗೆ ಬಿಸಿಸಿಐ ಅಧಿಕೃತ ಘೋಷಣೆ ಮಾಡುವುದು ಮಾತ್ರ ಬಾಕಿ.

0
Shares
  • Share On Facebook
  • Tweet It




Trending Now
ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
Tulunadu News August 21, 2025
ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
Tulunadu News August 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
  • Popular Posts

    • 1
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 2
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 3
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • 4
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 5
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!

  • Privacy Policy
  • Contact
© Tulunadu Infomedia.

Press enter/return to begin your search