• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂತಾರಾ, ಕೆಜಿಎಫ್ ಜೊತೆ ಕನ್ನಡಕ್ಕೆ ಸಿಕ್ಕಿವೆ ಒಟ್ಟು 7 ರಾಷ್ಟ್ರೀಯ ಪ್ರಶಸ್ತಿಗಳು!

Tulunadu News Posted On August 16, 2024
0


0
Shares
  • Share On Facebook
  • Tweet It

ಕನ್ನಡದ ಮಟ್ಟಿಗೆ ರಾಷ್ಟ್ರೀಯ ಸಿನೆಮಾ ಪ್ರಶಸ್ತಿಗಳ ಬಂಪರ್ ಎಂದೇ ಹೇಳಬಹುದು. ಕಾಂತಾರಕ್ಕೆ ಎರಡು ಪ್ರಶಸ್ತಿಗಳು ಸಿಕ್ಕಿದ್ದು, ಅದ್ಭುತ ನಟನೆಗಾಗಿ ರಿಷಬ್ ಶೆಟ್ಟಿಯವರಿಗೆ ಮತ್ತು ಅತ್ಯುತ್ತಮ ಮನೋರಂಜನಾ ಚಿತ್ರವಾಗಿ ಕಾಂತಾರ ಪ್ರಶಸ್ತಿ ಗೆದ್ದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರವಾಗಿ ಕೆಜಿಎಫ್ -2 ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ನಮ್ಮ ಕನ್ನಡ ಭಾಷೆಯ ಸಿನೆಮಾಗಳಿಗೆ ಸಿಕ್ಕಿರುವ ಪ್ರಶಸ್ತಿಗಳು ಇಷ್ಟೇ ಎನ್ನುವ ಭಾವನೆ ಬೇಡಾ. ಇದನ್ನು ಹೊರತುಪಡಿಸಿ ಕನ್ನಡದ ಮೂರು ಸಿನೆಮಾಗಳಿಗೆ ರಾಷ್ಟ್ರಪ್ರಶಸ್ತಿ ಲಭಿಸಿವೆ.

ಅತ್ಯುತ್ತಮ ಸಂಕಲನಕ್ಕಾಗಿ ನಾನ್ ಫಿಚರ್ ವಿಭಾಗದಲ್ಲಿ ಮಧ್ಯಂತರ ಚಿತ್ರದ ಸಂಕಲನಕಾರ ಸುರೇಶ್ ಅರಸ್ ಅವರಿಗೆ ಪ್ರಶಸ್ತಿ ದೊರಕಿದೆ. ಅತ್ಯುತ್ತಮ ಚೊಚ್ಚಲ ಸಿನೆಮಾ ನಿರ್ದೇಶಕ ಬಸ್ತಿ ದಿನೇಶ್ ಶೆಣೈ ಅವರಿಗೆ ಮಧ್ಯಂತರ ಸಿನೆಮಾ ನಿರ್ದೇಶನಕ್ಕಾಗಿ ಪ್ರಶಸ್ತಿ ದೊರಕಿದೆ. ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಚಲನಚಿತ್ರ ಪ್ರಶಸ್ತಿ ಕನ್ನಡದ ರಂಗ ವೈಭೋಗ ಇದಕ್ಕೆ ಸಿಕ್ಕಿದ್ದು, ಸುನೀಲ್ ಪುರಾಣಿಕ್ ನಿರ್ಮಿಸಿ ನಿರ್ದೇಶಿಸಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಗೆ 7 ರಾಷ್ಟ್ರೀಯ ಪ್ರಶಸ್ತಿಗಳು ದೊರಕಿದ್ದು, ತುಂಬಾ ವಿಶೇಷ ಎನ್ನಬಹುದು. ಪ್ರಶಸ್ತಿ ವಿಜೇತರೆಲ್ಲರಿಗೂ ತುಳುನಾಡು ನ್ಯೂಸ್ ಪರವಾಗಿ ಅಭಿನಂದನೆಗಳು..

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search