• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂತಾರಾ, ಕೆಜಿಎಫ್ ಜೊತೆ ಕನ್ನಡಕ್ಕೆ ಸಿಕ್ಕಿವೆ ಒಟ್ಟು 7 ರಾಷ್ಟ್ರೀಯ ಪ್ರಶಸ್ತಿಗಳು!

Tulunadu News Posted On August 16, 2024
0


0
Shares
  • Share On Facebook
  • Tweet It

ಕನ್ನಡದ ಮಟ್ಟಿಗೆ ರಾಷ್ಟ್ರೀಯ ಸಿನೆಮಾ ಪ್ರಶಸ್ತಿಗಳ ಬಂಪರ್ ಎಂದೇ ಹೇಳಬಹುದು. ಕಾಂತಾರಕ್ಕೆ ಎರಡು ಪ್ರಶಸ್ತಿಗಳು ಸಿಕ್ಕಿದ್ದು, ಅದ್ಭುತ ನಟನೆಗಾಗಿ ರಿಷಬ್ ಶೆಟ್ಟಿಯವರಿಗೆ ಮತ್ತು ಅತ್ಯುತ್ತಮ ಮನೋರಂಜನಾ ಚಿತ್ರವಾಗಿ ಕಾಂತಾರ ಪ್ರಶಸ್ತಿ ಗೆದ್ದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರವಾಗಿ ಕೆಜಿಎಫ್ -2 ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ನಮ್ಮ ಕನ್ನಡ ಭಾಷೆಯ ಸಿನೆಮಾಗಳಿಗೆ ಸಿಕ್ಕಿರುವ ಪ್ರಶಸ್ತಿಗಳು ಇಷ್ಟೇ ಎನ್ನುವ ಭಾವನೆ ಬೇಡಾ. ಇದನ್ನು ಹೊರತುಪಡಿಸಿ ಕನ್ನಡದ ಮೂರು ಸಿನೆಮಾಗಳಿಗೆ ರಾಷ್ಟ್ರಪ್ರಶಸ್ತಿ ಲಭಿಸಿವೆ.

ಅತ್ಯುತ್ತಮ ಸಂಕಲನಕ್ಕಾಗಿ ನಾನ್ ಫಿಚರ್ ವಿಭಾಗದಲ್ಲಿ ಮಧ್ಯಂತರ ಚಿತ್ರದ ಸಂಕಲನಕಾರ ಸುರೇಶ್ ಅರಸ್ ಅವರಿಗೆ ಪ್ರಶಸ್ತಿ ದೊರಕಿದೆ. ಅತ್ಯುತ್ತಮ ಚೊಚ್ಚಲ ಸಿನೆಮಾ ನಿರ್ದೇಶಕ ಬಸ್ತಿ ದಿನೇಶ್ ಶೆಣೈ ಅವರಿಗೆ ಮಧ್ಯಂತರ ಸಿನೆಮಾ ನಿರ್ದೇಶನಕ್ಕಾಗಿ ಪ್ರಶಸ್ತಿ ದೊರಕಿದೆ. ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಚಲನಚಿತ್ರ ಪ್ರಶಸ್ತಿ ಕನ್ನಡದ ರಂಗ ವೈಭೋಗ ಇದಕ್ಕೆ ಸಿಕ್ಕಿದ್ದು, ಸುನೀಲ್ ಪುರಾಣಿಕ್ ನಿರ್ಮಿಸಿ ನಿರ್ದೇಶಿಸಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಗೆ 7 ರಾಷ್ಟ್ರೀಯ ಪ್ರಶಸ್ತಿಗಳು ದೊರಕಿದ್ದು, ತುಂಬಾ ವಿಶೇಷ ಎನ್ನಬಹುದು. ಪ್ರಶಸ್ತಿ ವಿಜೇತರೆಲ್ಲರಿಗೂ ತುಳುನಾಡು ನ್ಯೂಸ್ ಪರವಾಗಿ ಅಭಿನಂದನೆಗಳು..

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search