• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗೋರಖ್‌ಪುರ ದುರಂತ ಆರೋಪಿ ಡಾ.ಖಫೀಲ್ ಖಾನ್ ಬಂಧನ

TNN Correspondent Posted On September 2, 2017
0


0
Shares
  • Share On Facebook
  • Tweet It

ಗೋರಖ್‌ಪುರ: ಗೋರಖ್‌ಪುರದ ಸರಕಾರಿ ಸ್ವಾಮ್ಯದ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಮ್ಲಜನಕ ಕೊರತೆಯಿಂದ ಮಕ್ಕಳು ಮೃತಪಡಲು ಕಾರಣನಾದ ಆರೋಪದ ಮೇಲೆ ಶನಿವಾರ ಬೆಳಗ್ಗೆೆ ಆಸ್ಪತ್ರೆೆಯ ಡಾ.ಖಫೀಲ್ ಖಾನ್‌ನನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಆಸ್ಪತ್ರೆೆಯಲ್ಲಿರುವ ಆಮ್ಲಜನಕವನ್ನು ಅಕ್ರಮವಾಗಿ ತಮ್ಮ ಖಾಸಗಿ ಕ್ಲಿನಿಕ್‌ಗಾಗಿ ದುರ್ಬಳಕೆ ಮಾಡಿಕೊಂಡಿದ್ದು ಮತ್ತು ಸರಕಾರಿ ಆಸ್ಪತ್ರೆಯ ಹಣಕಾಸಿನ ವಿಚಾರದಲ್ಲಿ ಅವ್ಯವಹಾರ ನಡೆಸಿದ್ದ ಎಂದು ಖಫೀಲ್ ಖಾನ್ ವಿರುದ್ಧ ಆರೋಪಗಳಿವೆ. ಖಾಸಗಿ ಕ್ಲಿನಿಕ್‌ಗಾಗಿ ಆಮ್ಲಜನಕ ದುರ್ಬಳಕೆ ಮಾಡಿಕೊಂಡಿದ್ದರಿಂದ ನೂರಾರು ಮಕ್ಕಳು ಮೃತಪಟ್ಟಿದ್ದರು ಎಂಬ ಆರೋಪಗಳು ಕೇಳಿ ಬಂದಿವೆ.

ಆರಂಭದಲ್ಲಿ ನೂರಾರು ಮಕ್ಕಳ ಪ್ರಾಣ ಉಳಿಸಲು ಡಾ. ಖಫೀಲ್ ಖಾನ್ ತಮ್ಮ ಖಾಸಗಿ ಆಸ್ಪತ್ರೆೆಯಿಂದ ಆಮ್ಲಜನಕ ತರಿಸಿ ಚಿಕಿತ್ಸೆೆ ನೀಡಿ ಹೀರೋ ಆಗಿದ್ದರು .ಆದರೆ ಆಸ್ಪತ್ರೆೆಯ ಸರಬರಾಜು ವಿಭಾಗದ ಮುಖ್ಯಸ್ಥ ಆಗಿದ್ದ ಖಫೀಲ್ ಖಾನ್ ಸರಿಯಾದ ನಿರ್ವಹಣೆ ಮಾಡಿರಲಿಲ್ಲ. ಆಗಸ್‌ಟ್‌ 9ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಸ್ಪತ್ರೆೆಗೆ ಭೇಟಿ ನೀಡಿದ್ದಾಗ ಆಸ್ಪತ್ರೆೆಯಲ್ಲಿ ಆಮ್ಲಜನಕ ಕೊರತೆ ಇದೆ ಎಂಬುದರ ಕುರಿತು ಸರಿಯಾದ ಮಾಹಿತಿ ನೀಡಿರಲಿಲ್ಲ ಎಂಬ ಆರೋಪವೂ ಡಾ.ಖಫೀಲ್ ಖಾನ್ ವಿರುದ್ಧ ಇದೆ. ಸದ್ಯ ಆರೋಫಿ ಖಫೀಲ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಗಸ್ಟ್‌ ನಲ್ಲಿ 415 ಮಕ್ಕಳು ಮೃತಪಟ್ಟಿದ್ದರು.

 

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search