• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗೋರಖ್‌ಪುರ ದುರಂತ ಆರೋಪಿ ಡಾ.ಖಫೀಲ್ ಖಾನ್ ಬಂಧನ

TNN Correspondent Posted On September 2, 2017
0


0
Shares
  • Share On Facebook
  • Tweet It

ಗೋರಖ್‌ಪುರ: ಗೋರಖ್‌ಪುರದ ಸರಕಾರಿ ಸ್ವಾಮ್ಯದ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಮ್ಲಜನಕ ಕೊರತೆಯಿಂದ ಮಕ್ಕಳು ಮೃತಪಡಲು ಕಾರಣನಾದ ಆರೋಪದ ಮೇಲೆ ಶನಿವಾರ ಬೆಳಗ್ಗೆೆ ಆಸ್ಪತ್ರೆೆಯ ಡಾ.ಖಫೀಲ್ ಖಾನ್‌ನನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಆಸ್ಪತ್ರೆೆಯಲ್ಲಿರುವ ಆಮ್ಲಜನಕವನ್ನು ಅಕ್ರಮವಾಗಿ ತಮ್ಮ ಖಾಸಗಿ ಕ್ಲಿನಿಕ್‌ಗಾಗಿ ದುರ್ಬಳಕೆ ಮಾಡಿಕೊಂಡಿದ್ದು ಮತ್ತು ಸರಕಾರಿ ಆಸ್ಪತ್ರೆಯ ಹಣಕಾಸಿನ ವಿಚಾರದಲ್ಲಿ ಅವ್ಯವಹಾರ ನಡೆಸಿದ್ದ ಎಂದು ಖಫೀಲ್ ಖಾನ್ ವಿರುದ್ಧ ಆರೋಪಗಳಿವೆ. ಖಾಸಗಿ ಕ್ಲಿನಿಕ್‌ಗಾಗಿ ಆಮ್ಲಜನಕ ದುರ್ಬಳಕೆ ಮಾಡಿಕೊಂಡಿದ್ದರಿಂದ ನೂರಾರು ಮಕ್ಕಳು ಮೃತಪಟ್ಟಿದ್ದರು ಎಂಬ ಆರೋಪಗಳು ಕೇಳಿ ಬಂದಿವೆ.

ಆರಂಭದಲ್ಲಿ ನೂರಾರು ಮಕ್ಕಳ ಪ್ರಾಣ ಉಳಿಸಲು ಡಾ. ಖಫೀಲ್ ಖಾನ್ ತಮ್ಮ ಖಾಸಗಿ ಆಸ್ಪತ್ರೆೆಯಿಂದ ಆಮ್ಲಜನಕ ತರಿಸಿ ಚಿಕಿತ್ಸೆೆ ನೀಡಿ ಹೀರೋ ಆಗಿದ್ದರು .ಆದರೆ ಆಸ್ಪತ್ರೆೆಯ ಸರಬರಾಜು ವಿಭಾಗದ ಮುಖ್ಯಸ್ಥ ಆಗಿದ್ದ ಖಫೀಲ್ ಖಾನ್ ಸರಿಯಾದ ನಿರ್ವಹಣೆ ಮಾಡಿರಲಿಲ್ಲ. ಆಗಸ್‌ಟ್‌ 9ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಸ್ಪತ್ರೆೆಗೆ ಭೇಟಿ ನೀಡಿದ್ದಾಗ ಆಸ್ಪತ್ರೆೆಯಲ್ಲಿ ಆಮ್ಲಜನಕ ಕೊರತೆ ಇದೆ ಎಂಬುದರ ಕುರಿತು ಸರಿಯಾದ ಮಾಹಿತಿ ನೀಡಿರಲಿಲ್ಲ ಎಂಬ ಆರೋಪವೂ ಡಾ.ಖಫೀಲ್ ಖಾನ್ ವಿರುದ್ಧ ಇದೆ. ಸದ್ಯ ಆರೋಫಿ ಖಫೀಲ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಗಸ್ಟ್‌ ನಲ್ಲಿ 415 ಮಕ್ಕಳು ಮೃತಪಟ್ಟಿದ್ದರು.

 

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search