• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗೋರಖ್‌ಪುರ ದುರಂತ ಆರೋಪಿ ಡಾ.ಖಫೀಲ್ ಖಾನ್ ಬಂಧನ

TNN Correspondent Posted On September 2, 2017
0


0
Shares
  • Share On Facebook
  • Tweet It

ಗೋರಖ್‌ಪುರ: ಗೋರಖ್‌ಪುರದ ಸರಕಾರಿ ಸ್ವಾಮ್ಯದ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಮ್ಲಜನಕ ಕೊರತೆಯಿಂದ ಮಕ್ಕಳು ಮೃತಪಡಲು ಕಾರಣನಾದ ಆರೋಪದ ಮೇಲೆ ಶನಿವಾರ ಬೆಳಗ್ಗೆೆ ಆಸ್ಪತ್ರೆೆಯ ಡಾ.ಖಫೀಲ್ ಖಾನ್‌ನನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಆಸ್ಪತ್ರೆೆಯಲ್ಲಿರುವ ಆಮ್ಲಜನಕವನ್ನು ಅಕ್ರಮವಾಗಿ ತಮ್ಮ ಖಾಸಗಿ ಕ್ಲಿನಿಕ್‌ಗಾಗಿ ದುರ್ಬಳಕೆ ಮಾಡಿಕೊಂಡಿದ್ದು ಮತ್ತು ಸರಕಾರಿ ಆಸ್ಪತ್ರೆಯ ಹಣಕಾಸಿನ ವಿಚಾರದಲ್ಲಿ ಅವ್ಯವಹಾರ ನಡೆಸಿದ್ದ ಎಂದು ಖಫೀಲ್ ಖಾನ್ ವಿರುದ್ಧ ಆರೋಪಗಳಿವೆ. ಖಾಸಗಿ ಕ್ಲಿನಿಕ್‌ಗಾಗಿ ಆಮ್ಲಜನಕ ದುರ್ಬಳಕೆ ಮಾಡಿಕೊಂಡಿದ್ದರಿಂದ ನೂರಾರು ಮಕ್ಕಳು ಮೃತಪಟ್ಟಿದ್ದರು ಎಂಬ ಆರೋಪಗಳು ಕೇಳಿ ಬಂದಿವೆ.

ಆರಂಭದಲ್ಲಿ ನೂರಾರು ಮಕ್ಕಳ ಪ್ರಾಣ ಉಳಿಸಲು ಡಾ. ಖಫೀಲ್ ಖಾನ್ ತಮ್ಮ ಖಾಸಗಿ ಆಸ್ಪತ್ರೆೆಯಿಂದ ಆಮ್ಲಜನಕ ತರಿಸಿ ಚಿಕಿತ್ಸೆೆ ನೀಡಿ ಹೀರೋ ಆಗಿದ್ದರು .ಆದರೆ ಆಸ್ಪತ್ರೆೆಯ ಸರಬರಾಜು ವಿಭಾಗದ ಮುಖ್ಯಸ್ಥ ಆಗಿದ್ದ ಖಫೀಲ್ ಖಾನ್ ಸರಿಯಾದ ನಿರ್ವಹಣೆ ಮಾಡಿರಲಿಲ್ಲ. ಆಗಸ್‌ಟ್‌ 9ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಸ್ಪತ್ರೆೆಗೆ ಭೇಟಿ ನೀಡಿದ್ದಾಗ ಆಸ್ಪತ್ರೆೆಯಲ್ಲಿ ಆಮ್ಲಜನಕ ಕೊರತೆ ಇದೆ ಎಂಬುದರ ಕುರಿತು ಸರಿಯಾದ ಮಾಹಿತಿ ನೀಡಿರಲಿಲ್ಲ ಎಂಬ ಆರೋಪವೂ ಡಾ.ಖಫೀಲ್ ಖಾನ್ ವಿರುದ್ಧ ಇದೆ. ಸದ್ಯ ಆರೋಫಿ ಖಫೀಲ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಗಸ್ಟ್‌ ನಲ್ಲಿ 415 ಮಕ್ಕಳು ಮೃತಪಟ್ಟಿದ್ದರು.

 

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search