• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗೋರಖ್‌ಪುರ ದುರಂತ ಆರೋಪಿ ಡಾ.ಖಫೀಲ್ ಖಾನ್ ಬಂಧನ

TNN Correspondent Posted On September 2, 2017
0


0
Shares
  • Share On Facebook
  • Tweet It

ಗೋರಖ್‌ಪುರ: ಗೋರಖ್‌ಪುರದ ಸರಕಾರಿ ಸ್ವಾಮ್ಯದ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಮ್ಲಜನಕ ಕೊರತೆಯಿಂದ ಮಕ್ಕಳು ಮೃತಪಡಲು ಕಾರಣನಾದ ಆರೋಪದ ಮೇಲೆ ಶನಿವಾರ ಬೆಳಗ್ಗೆೆ ಆಸ್ಪತ್ರೆೆಯ ಡಾ.ಖಫೀಲ್ ಖಾನ್‌ನನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಆಸ್ಪತ್ರೆೆಯಲ್ಲಿರುವ ಆಮ್ಲಜನಕವನ್ನು ಅಕ್ರಮವಾಗಿ ತಮ್ಮ ಖಾಸಗಿ ಕ್ಲಿನಿಕ್‌ಗಾಗಿ ದುರ್ಬಳಕೆ ಮಾಡಿಕೊಂಡಿದ್ದು ಮತ್ತು ಸರಕಾರಿ ಆಸ್ಪತ್ರೆಯ ಹಣಕಾಸಿನ ವಿಚಾರದಲ್ಲಿ ಅವ್ಯವಹಾರ ನಡೆಸಿದ್ದ ಎಂದು ಖಫೀಲ್ ಖಾನ್ ವಿರುದ್ಧ ಆರೋಪಗಳಿವೆ. ಖಾಸಗಿ ಕ್ಲಿನಿಕ್‌ಗಾಗಿ ಆಮ್ಲಜನಕ ದುರ್ಬಳಕೆ ಮಾಡಿಕೊಂಡಿದ್ದರಿಂದ ನೂರಾರು ಮಕ್ಕಳು ಮೃತಪಟ್ಟಿದ್ದರು ಎಂಬ ಆರೋಪಗಳು ಕೇಳಿ ಬಂದಿವೆ.

ಆರಂಭದಲ್ಲಿ ನೂರಾರು ಮಕ್ಕಳ ಪ್ರಾಣ ಉಳಿಸಲು ಡಾ. ಖಫೀಲ್ ಖಾನ್ ತಮ್ಮ ಖಾಸಗಿ ಆಸ್ಪತ್ರೆೆಯಿಂದ ಆಮ್ಲಜನಕ ತರಿಸಿ ಚಿಕಿತ್ಸೆೆ ನೀಡಿ ಹೀರೋ ಆಗಿದ್ದರು .ಆದರೆ ಆಸ್ಪತ್ರೆೆಯ ಸರಬರಾಜು ವಿಭಾಗದ ಮುಖ್ಯಸ್ಥ ಆಗಿದ್ದ ಖಫೀಲ್ ಖಾನ್ ಸರಿಯಾದ ನಿರ್ವಹಣೆ ಮಾಡಿರಲಿಲ್ಲ. ಆಗಸ್‌ಟ್‌ 9ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಸ್ಪತ್ರೆೆಗೆ ಭೇಟಿ ನೀಡಿದ್ದಾಗ ಆಸ್ಪತ್ರೆೆಯಲ್ಲಿ ಆಮ್ಲಜನಕ ಕೊರತೆ ಇದೆ ಎಂಬುದರ ಕುರಿತು ಸರಿಯಾದ ಮಾಹಿತಿ ನೀಡಿರಲಿಲ್ಲ ಎಂಬ ಆರೋಪವೂ ಡಾ.ಖಫೀಲ್ ಖಾನ್ ವಿರುದ್ಧ ಇದೆ. ಸದ್ಯ ಆರೋಫಿ ಖಫೀಲ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಗಸ್ಟ್‌ ನಲ್ಲಿ 415 ಮಕ್ಕಳು ಮೃತಪಟ್ಟಿದ್ದರು.

 

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search