• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಕ್ಷೀರಭಾಗ್ಯ ಹಾಲಿನ ಹುಡಿ ಹೈದ್ರಾಬಾದಿನಲ್ಲಿ ಪತ್ತೆ!

Tulunadu News Posted On August 26, 2024
0


0
Shares
  • Share On Facebook
  • Tweet It

ಹೈದ್ರಾಬಾದಿನ ಪೊಲೀಸ್ ಕಮೀಷನರ್ ಅವರ ವಿಶೇಷ ಟಾಸ್ಕ್ ಪೋರ್ಸ್ ತಂಡ ಹೈದ್ರಾಬಾದಿನ ದಕ್ಷಿಣ – ಪೂರ್ವ ವಲಯದಲ್ಲಿ ಆಹಾರ ಸುರಕ್ಷತಾ ನಿಗಮದ ಅಧಿಕಾರಿಗಳೊಂದಿಗೆ ಸೇರಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಹಳ ಮಹತ್ತರವಾದ ವಸ್ತುಗಳನ್ನು ಪತ್ತೆ ಮಾಡಿದ್ದಾರೆ. ವಿಜಯಪುರ ಕಾಲೋನಿಯ ತಾರನಕ ಎಂಬ ಏರಿಯಾದಲ್ಲಿ ನಡೆದ ಈ ದಾಳಿಯಲ್ಲಿ 5,280 ಕೆಜಿ ಅವಧಿ ಮೀರಿದ ಹಾಲಿನ ಪೌಡರ್ ಗಳ ಪೊಟ್ಟಣಗಳನ್ನು ಪತ್ತೆ ಮಾಡಿದ್ದಾರೆ. ಇದು ಸುಮಾರು 11.5 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳಾಗಿದ್ದು, ಈ ಪ್ರಕರಣದಲ್ಲಿ ಚಿತ್ತಬೊಯಿನ ದಾಮೋದರ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಈ ಹಾಲಿನ ಪೌಡರ್ ಕರ್ನಾಟಕದ ಕ್ಷೀರ ಭಾಗ್ಯ ಯೋಜನೆಯಲ್ಲಿ ಹಂಚಬೇಕಾಗಿತ್ತು. ಇದರ ಪ್ಯಾಕೇಟ್ ಗಳ ಮೇಲೆ ” ನಾಟ್ ಫಾರ್ ಸೇಲ್” ಎಂದು ಬರೆಯಲಾಗಿದೆ. ಅದನ್ನು ಮಾರುವುದು ಕಾನೂನು ಪ್ರಕಾರ ಅಪರಾಧ ಎಂದು ಗೊತ್ತಿದ್ದರೂ ಮಾರಲಾಗುತ್ತಿರುವುದನ್ನು ಗಮನಿಸುವಾಗ ಇದರ ಹಿಂದೆ ಬಹಳ ದೊಡ್ಡ racket ಇರುವ ಸಂಶಯ ಮೂಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಟಾಸ್ಕ್ ಪೋರ್ಸ್ ಡಿಸಿಪಿ ವೈ ವಿ ಎಸ್ ಸುಧೀಂದ್ರ ” ಆರೋಪಿ ಸಿಕಂದರಾಬಾದಿನ ಬೋಳಕಪುರದ ನಿವಾಸಿಯಾಗಿದ್ದು, ಅವಧಿ ಮೀರಿದ ನಂದಿನಿ ಹಾಲಿನ ಪೌಡರ್ ಪ್ಯಾಕೆಟ್ ಗಳನ್ನು ಕರ್ನಾಟಕದ ಶೋಲಾಪುರದ ರವಿಕಿರಣ್ ಅವರಿಂದ ಖರೀದಿಸುತ್ತಿದ್ದ. ಇದನ್ನು ಪ್ರತಿ ಕೆಜಿಗೆ 210 ರೂಪಾಯಿಯಂತೆ ಮಾರುತ್ತಿದ್ದ. ಅದರ ಮೇಲೆ ಮಾರುವಂತಿಲ್ಲ ಎನ್ನುವ ಲೇಬಲ್ ಇದ್ದರೂ ಜನರು ಅದನ್ನು ಖರೀದಿಸುತ್ತಿದ್ದರು. ಪನ್ನೀರ್, ಸ್ಪೀಟ್ಸ್ ಮತ್ತು ರೋಡ್ ಸೈಡ್ ಟೀ ಮಾರುವವರು ಇವನಿಂದ ಈ ಅವಧಿ ಮೀರಿದ ಹಾಲಿನ ಪೌಡರ್ ಖರೀದಿಸುತ್ತಿದ್ದರು. ಕರ್ನಾಟಕದ ಕ್ಷೀರಭಾಗ್ಯ ಹಾಲಿನ ಹುಡಿ ಅವಧಿ ಮೀರಿದ ಬಳಿಕ ಅಲ್ಲಿಗೆ ಹೋಗಿ ಹೋಯಿತು ಎನ್ನುವುದರ ತನಿಖೆ ನಡೆಯಬೇಕಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ, 2009 ಈ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ

0
Shares
  • Share On Facebook
  • Tweet It




Trending Now
ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
Tulunadu News July 7, 2025
ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
Tulunadu News July 7, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
  • Popular Posts

    • 1
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 2
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 3
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 4
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 5
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!

  • Privacy Policy
  • Contact
© Tulunadu Infomedia.

Press enter/return to begin your search