• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆತಿಶಿ ಸಿಎಂ ಆದ್ರೆ ದೇಶದ ಭದ್ರತೆಗೆ ಅಪಾಯ ಎಂದ ಆಪ್ ಸಂಸದೆ!

Tulunadu News Posted On September 17, 2024
0


0
Shares
  • Share On Facebook
  • Tweet It

ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಭಾ ಸಂಸದೆ ಸ್ವಾತಿ ಮಾಲಿವಾಲ್ ದೆಹಲಿಯ ನೂತನ ಸಿಎಂ ಆಗಿ ನೇಮಕವಾಗಿರುವ ಆತಿಶಿ ಬಗ್ಗೆ ನೇರಾನೇರವಾಗಿ ಆರೋಪಗಳನ್ನು ಮಾಡಿ ತಾವೇ ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ. ಅದರಲ್ಲಿ ಮಾತನಾಡಿದ ಅವರು ” ಇದು ದೆಹಲಿಯ ಮಟ್ಟಿಗೆ ಬಹಳ ದುರಾದೃಷ್ಟಕರ ದಿನ, ಯಾವ ಕುಟುಂಬ ಭಯೋತ್ಪಾದಕ ಅಫ್ಜಲ್ ಗುರುವನ್ನು ಅಮಾಯಕ ಎಂದು ವಾದಿಸಿ, ಗಲ್ಲು ಶಿಕ್ಷೆಯಿಂದ ತಪ್ಪಿಸಿ, ಆತನ ಬಿಡುಗಡೆಗೆ ನಿರಂತರ ಹೋರಾಟ ಮಾಡಿ ಬರುತ್ತಿತ್ತೋ ಅಂತಹ ಕುಟುಂಬದ ಮಹಿಳೆ ಆತಿಶಿ ದೆಹಲಿಯ ಮುಖ್ಯಮಂತ್ರಿ ಆಗುವುದಾ ಎಂದು ಅವರು ಪ್ರಶ್ನಿಸಿದ್ದಾರೆ. ಆತಿಶಿಯ ಪೋಷಕರು ಅನೇಕ ಬಾರಿ ರಾಷ್ಟ್ರಪತಿಗಳಿಗೆ ಕ್ಷಮಾಪಣೆ ಕೋರಿ ಪತ್ರ ಬರೆದು, ಅಫ್ಜಲ್ ಗುರು ಅಮಾಯಕನಾಗಿರುವುದರಿಂದ ಆತನಿಗೆ ವಿಧಿಸಿದ್ದ ಗಲ್ಲುಶಿಕ್ಷೆ ರದ್ದಾಗಬೇಕು, ಆತನನ್ನು ರಾಜಕೀಯ ಪಿತೂರಿಯ ಕಾರಣದಿಂದ ಬಂಧಿಸಲಾಗಿದೆ ಎಂದು ವಾದಿಸಿದ್ದರು ಎಂದು ಸ್ವಾತಿ ಹೇಳಿದ್ದಾರೆ.

ಅವರು ಇನ್ನು ಮುಂದುವರೆದು ” ಇಂತಹ ಹಿನ್ನಲೆ ಇರುವ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾಗುತ್ತಿದ್ದಾರೆ. ಅವರು ಸಿಎಂ ಆಗಿರುವಷ್ಟು ಕಾಲ “ಡಮ್ಮಿ” ಆಗಿಯೇ ಇರುತ್ತಾರೆ ಎನ್ನುವುದು ನಿಜವಾದರೂ ಅವರು ಸಿಎಂ ಆಗಿರುವುದು ಎಂದರೆ ದೇಶದ ಭದ್ರತೆ ಮತ್ತು ದೆಹಲಿ ರಾಜ್ಯದ ಸುರಕ್ಷತೆಗೆ ನೇರ ಬೆದರಿಕೆ ಹಾಕಿದಂತೆ ಆಗುತ್ತದೆ. ದೆಹಲಿಯ ಜನರನ್ನು ದೇವರೇ ಕಾಪಾಡಬೇಕು ಎಂದು ಆಪ್ ಸಂಸದೆ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search