• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆತಿಶಿ ಸಿಎಂ ಆದ್ರೆ ದೇಶದ ಭದ್ರತೆಗೆ ಅಪಾಯ ಎಂದ ಆಪ್ ಸಂಸದೆ!

Tulunadu News Posted On September 17, 2024
0


0
Shares
  • Share On Facebook
  • Tweet It

ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಭಾ ಸಂಸದೆ ಸ್ವಾತಿ ಮಾಲಿವಾಲ್ ದೆಹಲಿಯ ನೂತನ ಸಿಎಂ ಆಗಿ ನೇಮಕವಾಗಿರುವ ಆತಿಶಿ ಬಗ್ಗೆ ನೇರಾನೇರವಾಗಿ ಆರೋಪಗಳನ್ನು ಮಾಡಿ ತಾವೇ ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ. ಅದರಲ್ಲಿ ಮಾತನಾಡಿದ ಅವರು ” ಇದು ದೆಹಲಿಯ ಮಟ್ಟಿಗೆ ಬಹಳ ದುರಾದೃಷ್ಟಕರ ದಿನ, ಯಾವ ಕುಟುಂಬ ಭಯೋತ್ಪಾದಕ ಅಫ್ಜಲ್ ಗುರುವನ್ನು ಅಮಾಯಕ ಎಂದು ವಾದಿಸಿ, ಗಲ್ಲು ಶಿಕ್ಷೆಯಿಂದ ತಪ್ಪಿಸಿ, ಆತನ ಬಿಡುಗಡೆಗೆ ನಿರಂತರ ಹೋರಾಟ ಮಾಡಿ ಬರುತ್ತಿತ್ತೋ ಅಂತಹ ಕುಟುಂಬದ ಮಹಿಳೆ ಆತಿಶಿ ದೆಹಲಿಯ ಮುಖ್ಯಮಂತ್ರಿ ಆಗುವುದಾ ಎಂದು ಅವರು ಪ್ರಶ್ನಿಸಿದ್ದಾರೆ. ಆತಿಶಿಯ ಪೋಷಕರು ಅನೇಕ ಬಾರಿ ರಾಷ್ಟ್ರಪತಿಗಳಿಗೆ ಕ್ಷಮಾಪಣೆ ಕೋರಿ ಪತ್ರ ಬರೆದು, ಅಫ್ಜಲ್ ಗುರು ಅಮಾಯಕನಾಗಿರುವುದರಿಂದ ಆತನಿಗೆ ವಿಧಿಸಿದ್ದ ಗಲ್ಲುಶಿಕ್ಷೆ ರದ್ದಾಗಬೇಕು, ಆತನನ್ನು ರಾಜಕೀಯ ಪಿತೂರಿಯ ಕಾರಣದಿಂದ ಬಂಧಿಸಲಾಗಿದೆ ಎಂದು ವಾದಿಸಿದ್ದರು ಎಂದು ಸ್ವಾತಿ ಹೇಳಿದ್ದಾರೆ.

ಅವರು ಇನ್ನು ಮುಂದುವರೆದು ” ಇಂತಹ ಹಿನ್ನಲೆ ಇರುವ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾಗುತ್ತಿದ್ದಾರೆ. ಅವರು ಸಿಎಂ ಆಗಿರುವಷ್ಟು ಕಾಲ “ಡಮ್ಮಿ” ಆಗಿಯೇ ಇರುತ್ತಾರೆ ಎನ್ನುವುದು ನಿಜವಾದರೂ ಅವರು ಸಿಎಂ ಆಗಿರುವುದು ಎಂದರೆ ದೇಶದ ಭದ್ರತೆ ಮತ್ತು ದೆಹಲಿ ರಾಜ್ಯದ ಸುರಕ್ಷತೆಗೆ ನೇರ ಬೆದರಿಕೆ ಹಾಕಿದಂತೆ ಆಗುತ್ತದೆ. ದೆಹಲಿಯ ಜನರನ್ನು ದೇವರೇ ಕಾಪಾಡಬೇಕು ಎಂದು ಆಪ್ ಸಂಸದೆ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search