• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಕಮಲ ಹಾಸನ್ ರಾಜಕೀಯ ಎಳಸು ಸಾಬೀತು

TNN Correspondent Posted On September 2, 2017
0


0
Shares
  • Share On Facebook
  • Tweet It

‘ನಾನು ಕೋಟ್ಯಂತರ ಅಭಿಮಾನಿಗಳನ್ನು ನನ್ನ ನಟನೆಯ ಮೂಲಕ ಗಳಿಸಿದ್ದೇನೆ. ಅವರಲ್ಲಿ ಅರ್ಧದಷ್ಟು ಜನರ ಬೆಂಬಲವನ್ನು ರಾಜಕೀಯದಲ್ಲಿ ಪಡೆಯುತ್ತೇನೆ ಎಂಬ ಭರವಸೆ ಇದೆ. ನನ್ನದು ಕೇಸರಿ ಬಣ್ಣ ಅಲ್ಲ.’ ಇದು ಕಮಲ ಹಾಸನ ಇತ್ತೀಚೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ಬಳಿಕ ನೀಡಿದ ಹೇಳಿಕೆ. ಇಲ್ಲಿ ಕಮಲ್ ಹಾಸನ್ ಎರಡನ್ನು ಸ್ಪಷ್ಟಪಡಿಸಲು ಯತ್ನಿಸಿದ್ದಾಾರೆ. ಆದರೆ ಅದರಲ್ಲಿ ಯಶಸ್ವಿಯಾಗುವಲ್ಲಿ ವಿಫಲರಾಗಿ, ತಾವೂ ಇನ್ನು ರಾಜಕೀಯದಲ್ಲಿ ಎಳಸು ಎಂಬುದನ್ನು ಸಾಬೀತು ಮಾಡಿದ್ದಾರೆ.

ಒಂದು ತಾನು ಬಿಜೆಪಿ, ಆರ್‌ಎಸ್‌ಎಸ್ ಜತೆ ಸೇರುವುದಿಲ್ಲ, ಎರಡನೇಯದಾಗಿ ನನ್ನ ಅಭಿಮಾನಿಗಳು ನನ್ನ ಜತೆ ರಾಜಕೀಯದಲ್ಲೂ ಇರುತ್ತಾರೆ ಎಂಬುದನ್ನು. ಆದರೆ ಅವಕಾಶ ಸಿಕ್ಕಾಗಲೆಲ್ಲಾಾ ರಾಜಕಾರಣಿಗಳ ಮತ್ತು ಅಧಿಕಾರ, ನೀತಿ ನಿಯಮಗಳ ಕುರಿತು ಟೀಕೆ, ವಿಮರ್ಶೆ ಮಾಡುತ್ತಿದ್ದ ಕಮಲ್ ಹಾಸನ್ ‘ತಮ್ಮ ಅಭಿಮಾನಿಗಳಲ್ಲಿ ಅರ್ಧದಷ್ಟು ಅಭಿಮಾನಿಗಳ ಬೆಂಬಲ ರಾಜಕೀಯದಲ್ಲಿ ಪಡೆಯುತ್ತೇನೆ ಎಂಬುದರ ಹಿಂದೆ, ತಾವೂ ಇಂದು ರಾಜಕೀಯದಲ್ಲಿ ಅಪ್ರಸ್ತುತ ಯೋಚನೆಯನ್ನು ಬಿತ್ತುತ್ತಿದ್ದೇನೆ, ಜತೆಗೆ ನಾನು ಮೋದಿ, ಬಿಜೆಪಿ ಜತೆ ಹೋಗುವುದಿಲ್ಲ ಎಂದು ಕಂಠಶೋಷಣೆ ಮಾಡಿಕೊಂಡಿದ್ದಾರೆ. ಹೊರತು ಇದರಲ್ಲಿ ಅವರು ಸಾಧಿಸಿದ್ದು ಶೂನ್ಯ.

ಥೇಟರ್‌ನಲ್ಲಿ ಸಿಳ್ಳೆ ಹೊಡೆಯುವ, ನಟನೆಗೆ ಜೈ ಕಾರ ಹಾಕುವ ಜನರು,  ವೋಟು ಹಾಕುತ್ತಾರೆ ಎಂದು, ಅದರಲ್ಲೂ ಒಂದು ಸ್ಪಷ್ಟ ಗುರಿ, ನಿರ್ದೇಶನವಿಲ್ಲದೇ ಬೆಂಬಲ ನೀಡುತ್ತಾರೆ ಎಂದು ಹೇಳುತ್ತಾ ತಿರುಗಾಡುವ ಕಮಲ್ ಹಾಸನ್‌ಗೆ ಜನ ಬೆಂಬಲಿಸುತ್ತಾರೆ ಎಂಬುದು ವಾಸ್ತವಕ್ಕೆೆ ಬಹು ದೂರ.

62 ವಯಸ್ಸಿನ ಕಮಲ್ ಹಾಸನ್ ಹಲವು ದಿನಗಳಿಂದ ರಾಜಕೀಯ ಸೇರ್ಪಡೆಯಾಗುವ ಮಾತು ಅವರ ವಯಸ್ಸಿನಷ್ಟೇ ಹಳತಾಗಿದೆ. ವೃತ್ತಿ ಜೀವನದ ನಿವೃತ್ತಿಯ ಹೊತ್ತಿನಲ್ಲಿ ಅತ್ತ ಡಿಎಂಕೆ ಸಮಾವೇಶದಲ್ಲಿ ಭಾಗಿಯಾಗುವುದು, ಇತ್ತ ಕಮ್ಯುನಿಸ್ಟ್‌ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರನ್ನು ಭೇಟಿಯಾಗುವುದು ಮಾಡುತ್ತಾ ತಮಗೆ ಒಂದು ಸ್ಪಷ್ಟ ದಿಕ್ಕು ದಿಸೆ ಇಲ್ಲ ಎಂಬುದು ಪದೇಪದೆ ಸಾಬೀತು ಮಾಡುತ್ತಿದ್ದಾರೆ.

ಮಂಜುನಾಥ್, ಎಸ್.ಎಂ,

ಖಾಸಗಿ ಉದ್ಯೋಗಿ ಮೈಸೂರು.

 

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search