• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಕಮಲ ಹಾಸನ್ ರಾಜಕೀಯ ಎಳಸು ಸಾಬೀತು

TNN Correspondent Posted On September 2, 2017
0


0
Shares
  • Share On Facebook
  • Tweet It

‘ನಾನು ಕೋಟ್ಯಂತರ ಅಭಿಮಾನಿಗಳನ್ನು ನನ್ನ ನಟನೆಯ ಮೂಲಕ ಗಳಿಸಿದ್ದೇನೆ. ಅವರಲ್ಲಿ ಅರ್ಧದಷ್ಟು ಜನರ ಬೆಂಬಲವನ್ನು ರಾಜಕೀಯದಲ್ಲಿ ಪಡೆಯುತ್ತೇನೆ ಎಂಬ ಭರವಸೆ ಇದೆ. ನನ್ನದು ಕೇಸರಿ ಬಣ್ಣ ಅಲ್ಲ.’ ಇದು ಕಮಲ ಹಾಸನ ಇತ್ತೀಚೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ಬಳಿಕ ನೀಡಿದ ಹೇಳಿಕೆ. ಇಲ್ಲಿ ಕಮಲ್ ಹಾಸನ್ ಎರಡನ್ನು ಸ್ಪಷ್ಟಪಡಿಸಲು ಯತ್ನಿಸಿದ್ದಾಾರೆ. ಆದರೆ ಅದರಲ್ಲಿ ಯಶಸ್ವಿಯಾಗುವಲ್ಲಿ ವಿಫಲರಾಗಿ, ತಾವೂ ಇನ್ನು ರಾಜಕೀಯದಲ್ಲಿ ಎಳಸು ಎಂಬುದನ್ನು ಸಾಬೀತು ಮಾಡಿದ್ದಾರೆ.

ಒಂದು ತಾನು ಬಿಜೆಪಿ, ಆರ್‌ಎಸ್‌ಎಸ್ ಜತೆ ಸೇರುವುದಿಲ್ಲ, ಎರಡನೇಯದಾಗಿ ನನ್ನ ಅಭಿಮಾನಿಗಳು ನನ್ನ ಜತೆ ರಾಜಕೀಯದಲ್ಲೂ ಇರುತ್ತಾರೆ ಎಂಬುದನ್ನು. ಆದರೆ ಅವಕಾಶ ಸಿಕ್ಕಾಗಲೆಲ್ಲಾಾ ರಾಜಕಾರಣಿಗಳ ಮತ್ತು ಅಧಿಕಾರ, ನೀತಿ ನಿಯಮಗಳ ಕುರಿತು ಟೀಕೆ, ವಿಮರ್ಶೆ ಮಾಡುತ್ತಿದ್ದ ಕಮಲ್ ಹಾಸನ್ ‘ತಮ್ಮ ಅಭಿಮಾನಿಗಳಲ್ಲಿ ಅರ್ಧದಷ್ಟು ಅಭಿಮಾನಿಗಳ ಬೆಂಬಲ ರಾಜಕೀಯದಲ್ಲಿ ಪಡೆಯುತ್ತೇನೆ ಎಂಬುದರ ಹಿಂದೆ, ತಾವೂ ಇಂದು ರಾಜಕೀಯದಲ್ಲಿ ಅಪ್ರಸ್ತುತ ಯೋಚನೆಯನ್ನು ಬಿತ್ತುತ್ತಿದ್ದೇನೆ, ಜತೆಗೆ ನಾನು ಮೋದಿ, ಬಿಜೆಪಿ ಜತೆ ಹೋಗುವುದಿಲ್ಲ ಎಂದು ಕಂಠಶೋಷಣೆ ಮಾಡಿಕೊಂಡಿದ್ದಾರೆ. ಹೊರತು ಇದರಲ್ಲಿ ಅವರು ಸಾಧಿಸಿದ್ದು ಶೂನ್ಯ.

ಥೇಟರ್‌ನಲ್ಲಿ ಸಿಳ್ಳೆ ಹೊಡೆಯುವ, ನಟನೆಗೆ ಜೈ ಕಾರ ಹಾಕುವ ಜನರು,  ವೋಟು ಹಾಕುತ್ತಾರೆ ಎಂದು, ಅದರಲ್ಲೂ ಒಂದು ಸ್ಪಷ್ಟ ಗುರಿ, ನಿರ್ದೇಶನವಿಲ್ಲದೇ ಬೆಂಬಲ ನೀಡುತ್ತಾರೆ ಎಂದು ಹೇಳುತ್ತಾ ತಿರುಗಾಡುವ ಕಮಲ್ ಹಾಸನ್‌ಗೆ ಜನ ಬೆಂಬಲಿಸುತ್ತಾರೆ ಎಂಬುದು ವಾಸ್ತವಕ್ಕೆೆ ಬಹು ದೂರ.

62 ವಯಸ್ಸಿನ ಕಮಲ್ ಹಾಸನ್ ಹಲವು ದಿನಗಳಿಂದ ರಾಜಕೀಯ ಸೇರ್ಪಡೆಯಾಗುವ ಮಾತು ಅವರ ವಯಸ್ಸಿನಷ್ಟೇ ಹಳತಾಗಿದೆ. ವೃತ್ತಿ ಜೀವನದ ನಿವೃತ್ತಿಯ ಹೊತ್ತಿನಲ್ಲಿ ಅತ್ತ ಡಿಎಂಕೆ ಸಮಾವೇಶದಲ್ಲಿ ಭಾಗಿಯಾಗುವುದು, ಇತ್ತ ಕಮ್ಯುನಿಸ್ಟ್‌ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರನ್ನು ಭೇಟಿಯಾಗುವುದು ಮಾಡುತ್ತಾ ತಮಗೆ ಒಂದು ಸ್ಪಷ್ಟ ದಿಕ್ಕು ದಿಸೆ ಇಲ್ಲ ಎಂಬುದು ಪದೇಪದೆ ಸಾಬೀತು ಮಾಡುತ್ತಿದ್ದಾರೆ.

ಮಂಜುನಾಥ್, ಎಸ್.ಎಂ,

ಖಾಸಗಿ ಉದ್ಯೋಗಿ ಮೈಸೂರು.

 

 

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search