• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು-ಪುಣೆ ನೇರ ವಿಮಾನ ಪುನರ್ ಆರಂಭಿಸುವಂತೆ ಶಾಸಕ ಕಾಮತ್ ಮನವಿ

Tulunadu News Posted On November 8, 2024
0


0
Shares
  • Share On Facebook
  • Tweet It

ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವರಾದ ಶ್ರೀ ಮುರಳೀಧರ್ ಮೊಹೋಲ್ ರವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.

ಮಂಗಳೂರು-ಪುಣೆ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕಾರು ಜನರ ಓಡಾಟವಿದೆ. ಹಾಗಾಗಿ ಈ ಹಿಂದಿದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಲಾಗಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search