• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು-ಪುಣೆ ನೇರ ವಿಮಾನ ಪುನರ್ ಆರಂಭಿಸುವಂತೆ ಶಾಸಕ ಕಾಮತ್ ಮನವಿ

Tulunadu News Posted On November 8, 2024
0


0
Shares
  • Share On Facebook
  • Tweet It

ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವರಾದ ಶ್ರೀ ಮುರಳೀಧರ್ ಮೊಹೋಲ್ ರವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.

ಮಂಗಳೂರು-ಪುಣೆ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕಾರು ಜನರ ಓಡಾಟವಿದೆ. ಹಾಗಾಗಿ ಈ ಹಿಂದಿದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಲಾಗಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search