• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಔಷಧದ ಕೊರತೆಗೆ ಕಾರಣ ಏನು?

Tulunadu News Posted On November 19, 2024
0


0
Shares
  • Share On Facebook
  • Tweet It

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಅಂದಾಜು 250 ರೀತಿಯ ಔಷಧಗಳ ಪೂರೈಕೆ ಸ್ಥಗಿತಗೊಂಡಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಮುಂದುವರೆದಿದೆ. ಇದಕ್ಕೆ ಮುಖ್ಯ ಕಾರಭ ಟೆಂಡರ್ ಕರೆದಿರುವುದರಲ್ಲಿ ವಿಳಂಬ ಎಂದೇ ಹೇಳಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಅಸ್ಟೊಪೈನ್, ಸಬ್ಲೋಟೊಮಲ್, ನ್ಯುಸ್ಟೊಜಿಮೈನ್, ಪ್ಯಾರಸಿಟಮಲ್, ವಿಲ್ಡ್ ಗ್ಲೀಪ್ಟನ್, ಲೆವೋಥೈರಾಕ್ಸಿನ್, ಆಂಪ್ಸಿಲಿನ್, ಅಲ್ಬುಮಿನಿ ಸೇರಿದಂತೆ ವಿವಿಧ ಔಷಧಗಳ ಪೂರೈಕೆ ಟೆಂಡರ್ ವಿಳಂಬದಿಂದ ಸಮಸ್ಯೆಯಾಗಿದೆ ಎನ್ನುವುದು ಗೊತ್ತಾಗಿದೆ.
ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಇದನ್ನು ನಿರಾಕರಿಸಿದ್ದು, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಔಷಧ ಖರೀದಿಗೆ ಟೆಂಡರ್ ಕರೆಯಲು ವಿಳಂಬವಾಗಿದೆ. ಆದರೆ 44 ರೀತಿಯ ಅಗತ್ಯ ಔಷಧ ಸೇರಿ ಹಲವು ಔಷಧಗಳನ್ನು ಸ್ಥಳೀಯವಾಗಿ ಖರೀದಿ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಜಿಲ್ಲಾ ಮಟ್ಟದ ಸಮಿತಿಗಳಿಂದಲೇ ಖರೀದಿ ಮಾಡಲಾಗುತ್ತಿದೆ. ಉಳಿದಂತೆ ತುರ್ತು ಔಷಧಗಳ ದಾಸ್ತಾನು ಕೂಡ ಲಭ್ಯವಿದ್ದು, ಶೇಕಡಾ 70 ರಷ್ಟು ಔಷಧಗಳು ದೊರಕುತ್ತಿವೆ ಎಂದು ಹೇಳಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆ ಇಲ್ಲ. ನಮ್ಮ ಸರಕಾರ ಬಂದ ಆರಂಭ ದಿನಗಳಲ್ಲಿ ಕೇವಲ 40% ರಷ್ಟು ಔಷಧ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ 75% ರಷ್ಟು ಔಷಧ ವೈದ್ಯಕೀಯ ಸರಬರಾಜು ನಿಗಮದಿಂದಲೇ ಪೂರೈಕೆ ಆಗುತ್ತಿದೆ ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search