• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಔಷಧದ ಕೊರತೆಗೆ ಕಾರಣ ಏನು?

Tulunadu News Posted On November 19, 2024


  • Share On Facebook
  • Tweet It

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಅಂದಾಜು 250 ರೀತಿಯ ಔಷಧಗಳ ಪೂರೈಕೆ ಸ್ಥಗಿತಗೊಂಡಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಮುಂದುವರೆದಿದೆ. ಇದಕ್ಕೆ ಮುಖ್ಯ ಕಾರಭ ಟೆಂಡರ್ ಕರೆದಿರುವುದರಲ್ಲಿ ವಿಳಂಬ ಎಂದೇ ಹೇಳಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಅಸ್ಟೊಪೈನ್, ಸಬ್ಲೋಟೊಮಲ್, ನ್ಯುಸ್ಟೊಜಿಮೈನ್, ಪ್ಯಾರಸಿಟಮಲ್, ವಿಲ್ಡ್ ಗ್ಲೀಪ್ಟನ್, ಲೆವೋಥೈರಾಕ್ಸಿನ್, ಆಂಪ್ಸಿಲಿನ್, ಅಲ್ಬುಮಿನಿ ಸೇರಿದಂತೆ ವಿವಿಧ ಔಷಧಗಳ ಪೂರೈಕೆ ಟೆಂಡರ್ ವಿಳಂಬದಿಂದ ಸಮಸ್ಯೆಯಾಗಿದೆ ಎನ್ನುವುದು ಗೊತ್ತಾಗಿದೆ.
ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಇದನ್ನು ನಿರಾಕರಿಸಿದ್ದು, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಔಷಧ ಖರೀದಿಗೆ ಟೆಂಡರ್ ಕರೆಯಲು ವಿಳಂಬವಾಗಿದೆ. ಆದರೆ 44 ರೀತಿಯ ಅಗತ್ಯ ಔಷಧ ಸೇರಿ ಹಲವು ಔಷಧಗಳನ್ನು ಸ್ಥಳೀಯವಾಗಿ ಖರೀದಿ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಜಿಲ್ಲಾ ಮಟ್ಟದ ಸಮಿತಿಗಳಿಂದಲೇ ಖರೀದಿ ಮಾಡಲಾಗುತ್ತಿದೆ. ಉಳಿದಂತೆ ತುರ್ತು ಔಷಧಗಳ ದಾಸ್ತಾನು ಕೂಡ ಲಭ್ಯವಿದ್ದು, ಶೇಕಡಾ 70 ರಷ್ಟು ಔಷಧಗಳು ದೊರಕುತ್ತಿವೆ ಎಂದು ಹೇಳಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆ ಇಲ್ಲ. ನಮ್ಮ ಸರಕಾರ ಬಂದ ಆರಂಭ ದಿನಗಳಲ್ಲಿ ಕೇವಲ 40% ರಷ್ಟು ಔಷಧ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ 75% ರಷ್ಟು ಔಷಧ ವೈದ್ಯಕೀಯ ಸರಬರಾಜು ನಿಗಮದಿಂದಲೇ ಪೂರೈಕೆ ಆಗುತ್ತಿದೆ ಎಂದಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search