• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಟ್ಟೂರಿನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಅಂತ್ಯಸಂಸ್ಕಾರ

Tulunadu News Posted On November 20, 2024
0


0
Shares
  • Share On Facebook
  • Tweet It

ನಕ್ಸಲ್ ನಾಯಕ ವಿಕ್ರಂ ಗೌಡನ ಅಂತಿಮ ವಿಧಿವಿಧಾನ ಮತ್ತು ಅಂತ್ಯಸಂಸ್ಕಾರ ಅವನ ಹುಟ್ಟೂರಾದ ಹೆಬ್ರಿ ತಾಲೂಕಿನ ಕೂಡ್ಲೂವಿನಲ್ಲಿ ನೆರವೇರಿತು. ಪೀತಬೈಲ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಸೋಮವಾರ ರಾತ್ರಿ ವಿಕ್ರಂ ಗೌಡ ಹತನಾಗಿದ್ದ. ಸತ್ತಿರುವ ನಕ್ಸಲ್ ವಿಕ್ರಂ ಗೌಡ ಎಂದು ಪೊಲೀಸರು ಖಚಿತಪಡಿಸಿದ್ದರು.

ಅದಾದ ನಂತರ ಆರಂಭದಲ್ಲಿ ವಿಕ್ರಂ ಗೌಡನ ಮನೆಯವರು ಆತನ ಮೃತದೇಹವನ್ನು ಸ್ವೀಕರಿಸಲು ಹಿಂದೇಟು ಹಾಕಿದರು. ಏಕೆಂದರೆ ಆತ ನಕ್ಸಲ್ ಮುಖಂಡನಾಗಿದ್ದ ಕಾರಣ ಮತ್ತು ತಾವು ಮೃತದೇಹವನ್ನು ಸ್ವೀಕರಿಸಿ ಅಂತ್ಯ ಸಂಸ್ಕಾರ ಮಾಡಿದರೆ ಕಾನೂನಿನ ಕುಣಿಕೆ ತಮ್ಮನ್ನು ಹಿಂಬಾಲಿಸಬಹುದು ಎನ್ನುವ ಆತಂಕ ಇದ್ದಿರಲಿಕ್ಕೂ ಸಾಕು. ಕೊನೆಗೆ ಪೊಲೀಸರ ಮನವೊಲಿಕೆಯ ಬಳಿಕ ಮನೆಯವರು ಮೃತದೇಹವನ್ನು ಪಡೆದಿದ್ದರು. ತಂದೆ, ತಾಯಿ ತೀರಿಕೊಂಡಿರುವುದರಿಂದ ವಿಕ್ರಂ ಗೌಡನಿಗೆ ಅವನ ಕಡೆಯವರು ಎಂದು ಇರುವುದು ಸಹೋದರಿ ಹಾಗೂ ಸಹೋದರ ಮಾತ್ರ. ಅಂತ್ಯ ಸಂಸ್ಕಾರದ ವೇಳೆಯಲ್ಲಿ ಸಮೀಪದ ಬಂಧುಗಳು, ಪೊಲೀಸರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಬ್ರಿ ತಾಲ್ಲೂಕಿನ ಸೋಮೇಶ್ವರ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿ ವಿಕ್ರಂ ಗೌಡ ಎರಡು ದಶಕಗಳಿಗಿಂತಲೂ ಹಲವು ವರ್ಷಗಳಿಂದ ನಕ್ಸಲ ತಂಡದಲ್ಲಿದ್ದ. ಹಲವು ಪ್ರಕರಣಗಳಲ್ಲಿ ಅವನ ಹೆಸರಿತ್ತು. ಸೋಮವಾರ ರಾತ್ರಿ ಸುಮಾರು ನಾಲ್ಕರಿಂದ ಆರು ಮಂದಿ ನಕ್ಸಲರ ತಂಡ ಪೀತಬೈಲಿನ ಮನೆಯೊಂದರ ಸಮೀಪ ಬಂದಿತ್ತು. ಈ ವೇಳೆ ಅವರು ಹಾಗೂ ಎಎನ್ ಎಫ್ ತಂಡದ ನಡುವೆ ಗುಂಡಿನ ಚಕಮಕಿಯಲ್ಲಿ ವಿಕ್ರಂ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search