• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದುಬೈಗೆ ಹೊರಡುವ ಯೋಚನೆ ಇದ್ದರೆ ಈ ನಿಯಮ ಕಡ್ಡಾಯ!

Tulunadu News Posted On November 22, 2024
0


0
Shares
  • Share On Facebook
  • Tweet It

ಭಾರತೀಯರಿಗೆ ದುಬೈ ಯಾವತ್ತೂ ಒಂದು ಆಕರ್ಷಣೆಯಾಗಿಯೇ ಇಂದಿಗೂ ಉಳಿದಿದೆ. ದುಬೈಗೆ ಹೋಗಬೇಕು ಮತ್ತು ಅಲ್ಲಿ ಎಂಜಾಯ್ ಮಾಡಬೇಕು ಎನ್ನುವುದು ಹೆಚ್ಚಿನ ಪ್ರವಾಸಿ ಪ್ರಿಯರ ಹಂಬಲ. ಆದರೆ ಇನ್ನು ಮುಂದೆ ಟೂರಿಸ್ಟ್ ವೀಸಾ ಪಡೆದು ದುಬೈಗೆ ಹೋಗಬಯಸುವ ಪ್ರವಾಸಿಗರಿಗೆ ಹೊಸ ನಿಯಮ ರೂಪಿಸಲಾಗಿದೆ. ಈ ಸಂಬಂಧ ಅಲ್ಲಿನ ವಲಸೆ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ ಪ್ರವಾಸಿಗರು ವೀಸಾಗೆ ಅರ್ಜಿ ಸಲ್ಲಿಸುವ ವೇಳೆ ಹೋಟೇಲ್ ಕಾಯ್ದಿರಿಸಿದ ಬಗೆಗಿನ ಮಾಹಿತಿ ಹಾಗೂ ಮರಳುವ ಟಿಕೆಟಿನ ಪ್ರತಿ ಸಲ್ಲಿಸುವುದು ಕಡ್ಡಾಯ.

ಈ ಹಿಂದೆ ಪಾಕಿಸ್ತಾನ ಮತ್ತು ಕೆಲ ಆಫ್ರಿಕನ್ ದೇಶಗಳ ಪ್ರವಾಸಿಗರಿಗೆ ಮಾತ್ರ ಈ ನಿಯಮ ಜಾರಿಯಲ್ಲಿತ್ತು. ಈಗ ಈ ನಿಯಮವನ್ನು ಎಲ್ಲರಿಗೂ ವಿಸ್ತರಣೆ ಮಾಡಲಾಗುತ್ತಿದೆ. ಅಕ್ರಮವಾಗಿ ದುಬೈಗೆ ವಲಸೆ ಬರುವವರನ್ನು ತಡೆಯಲು ಈ ನಿಯಮ ಜಾರಿಗೆ ತರಲಾಗಿದೆ. ಈ ಹಿಂದೆ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಕೇಳಿದರಷ್ಟೇ ಈ ದಾಖಲೆಗಳನ್ನು ತೋರಿಸಬೇಕಿತ್ತು.

ಆದರೆ ಇದೀಗ ಎರಡು ತಿಂಗಳ ವೀಸಾ ಪಡೆಯುವವರು ಕ್ರೆಡಿಟ್/ ಡೆಬಿಟ್ ಕಾರ್ಡ್ ಗಳು ಕನಿಷ್ಟ 5000 ದಿರಾಂ ಹಾಗೂ 3 ತಿಂಗಳ ವೀಸಾ ಪಡೆಯಬಯಸುವವರು 3000 ದಿರಾಂ ಇರುವುದು ಕಡ್ಡಾಯವಾಗಿದೆ. ಈ ಮೂಲಕ ಅಕ್ರಮ ವಲಸೆಗಾರರನ್ನು ತಡೆಯುವುದು ದುಬೈ ಆಡಳಿತದ ಉದ್ದೇಶವಾಗಿದೆ. ಈ ಹೊಸ ನಿಯಮ ಜಾರಿಗೆ ತಂದು ಎಷ್ಟರಮಟ್ಟಿಗೆ ಅವರು ಯಶಸ್ವಿಯಾಗುತ್ತಾರೋ ಎನ್ನುವುದನ್ನು ಕಾಲವೇ ನಿರ್ಧರಿಸಲಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search