• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದುಬೈಗೆ ಹೊರಡುವ ಯೋಚನೆ ಇದ್ದರೆ ಈ ನಿಯಮ ಕಡ್ಡಾಯ!

Tulunadu News Posted On November 22, 2024
0


0
Shares
  • Share On Facebook
  • Tweet It

ಭಾರತೀಯರಿಗೆ ದುಬೈ ಯಾವತ್ತೂ ಒಂದು ಆಕರ್ಷಣೆಯಾಗಿಯೇ ಇಂದಿಗೂ ಉಳಿದಿದೆ. ದುಬೈಗೆ ಹೋಗಬೇಕು ಮತ್ತು ಅಲ್ಲಿ ಎಂಜಾಯ್ ಮಾಡಬೇಕು ಎನ್ನುವುದು ಹೆಚ್ಚಿನ ಪ್ರವಾಸಿ ಪ್ರಿಯರ ಹಂಬಲ. ಆದರೆ ಇನ್ನು ಮುಂದೆ ಟೂರಿಸ್ಟ್ ವೀಸಾ ಪಡೆದು ದುಬೈಗೆ ಹೋಗಬಯಸುವ ಪ್ರವಾಸಿಗರಿಗೆ ಹೊಸ ನಿಯಮ ರೂಪಿಸಲಾಗಿದೆ. ಈ ಸಂಬಂಧ ಅಲ್ಲಿನ ವಲಸೆ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ ಪ್ರವಾಸಿಗರು ವೀಸಾಗೆ ಅರ್ಜಿ ಸಲ್ಲಿಸುವ ವೇಳೆ ಹೋಟೇಲ್ ಕಾಯ್ದಿರಿಸಿದ ಬಗೆಗಿನ ಮಾಹಿತಿ ಹಾಗೂ ಮರಳುವ ಟಿಕೆಟಿನ ಪ್ರತಿ ಸಲ್ಲಿಸುವುದು ಕಡ್ಡಾಯ.

ಈ ಹಿಂದೆ ಪಾಕಿಸ್ತಾನ ಮತ್ತು ಕೆಲ ಆಫ್ರಿಕನ್ ದೇಶಗಳ ಪ್ರವಾಸಿಗರಿಗೆ ಮಾತ್ರ ಈ ನಿಯಮ ಜಾರಿಯಲ್ಲಿತ್ತು. ಈಗ ಈ ನಿಯಮವನ್ನು ಎಲ್ಲರಿಗೂ ವಿಸ್ತರಣೆ ಮಾಡಲಾಗುತ್ತಿದೆ. ಅಕ್ರಮವಾಗಿ ದುಬೈಗೆ ವಲಸೆ ಬರುವವರನ್ನು ತಡೆಯಲು ಈ ನಿಯಮ ಜಾರಿಗೆ ತರಲಾಗಿದೆ. ಈ ಹಿಂದೆ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಕೇಳಿದರಷ್ಟೇ ಈ ದಾಖಲೆಗಳನ್ನು ತೋರಿಸಬೇಕಿತ್ತು.

ಆದರೆ ಇದೀಗ ಎರಡು ತಿಂಗಳ ವೀಸಾ ಪಡೆಯುವವರು ಕ್ರೆಡಿಟ್/ ಡೆಬಿಟ್ ಕಾರ್ಡ್ ಗಳು ಕನಿಷ್ಟ 5000 ದಿರಾಂ ಹಾಗೂ 3 ತಿಂಗಳ ವೀಸಾ ಪಡೆಯಬಯಸುವವರು 3000 ದಿರಾಂ ಇರುವುದು ಕಡ್ಡಾಯವಾಗಿದೆ. ಈ ಮೂಲಕ ಅಕ್ರಮ ವಲಸೆಗಾರರನ್ನು ತಡೆಯುವುದು ದುಬೈ ಆಡಳಿತದ ಉದ್ದೇಶವಾಗಿದೆ. ಈ ಹೊಸ ನಿಯಮ ಜಾರಿಗೆ ತಂದು ಎಷ್ಟರಮಟ್ಟಿಗೆ ಅವರು ಯಶಸ್ವಿಯಾಗುತ್ತಾರೋ ಎನ್ನುವುದನ್ನು ಕಾಲವೇ ನಿರ್ಧರಿಸಲಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search