• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದುಬೈಗೆ ಹೊರಡುವ ಯೋಚನೆ ಇದ್ದರೆ ಈ ನಿಯಮ ಕಡ್ಡಾಯ!

Tulunadu News Posted On November 22, 2024
0


0
Shares
  • Share On Facebook
  • Tweet It

ಭಾರತೀಯರಿಗೆ ದುಬೈ ಯಾವತ್ತೂ ಒಂದು ಆಕರ್ಷಣೆಯಾಗಿಯೇ ಇಂದಿಗೂ ಉಳಿದಿದೆ. ದುಬೈಗೆ ಹೋಗಬೇಕು ಮತ್ತು ಅಲ್ಲಿ ಎಂಜಾಯ್ ಮಾಡಬೇಕು ಎನ್ನುವುದು ಹೆಚ್ಚಿನ ಪ್ರವಾಸಿ ಪ್ರಿಯರ ಹಂಬಲ. ಆದರೆ ಇನ್ನು ಮುಂದೆ ಟೂರಿಸ್ಟ್ ವೀಸಾ ಪಡೆದು ದುಬೈಗೆ ಹೋಗಬಯಸುವ ಪ್ರವಾಸಿಗರಿಗೆ ಹೊಸ ನಿಯಮ ರೂಪಿಸಲಾಗಿದೆ. ಈ ಸಂಬಂಧ ಅಲ್ಲಿನ ವಲಸೆ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ ಪ್ರವಾಸಿಗರು ವೀಸಾಗೆ ಅರ್ಜಿ ಸಲ್ಲಿಸುವ ವೇಳೆ ಹೋಟೇಲ್ ಕಾಯ್ದಿರಿಸಿದ ಬಗೆಗಿನ ಮಾಹಿತಿ ಹಾಗೂ ಮರಳುವ ಟಿಕೆಟಿನ ಪ್ರತಿ ಸಲ್ಲಿಸುವುದು ಕಡ್ಡಾಯ.

ಈ ಹಿಂದೆ ಪಾಕಿಸ್ತಾನ ಮತ್ತು ಕೆಲ ಆಫ್ರಿಕನ್ ದೇಶಗಳ ಪ್ರವಾಸಿಗರಿಗೆ ಮಾತ್ರ ಈ ನಿಯಮ ಜಾರಿಯಲ್ಲಿತ್ತು. ಈಗ ಈ ನಿಯಮವನ್ನು ಎಲ್ಲರಿಗೂ ವಿಸ್ತರಣೆ ಮಾಡಲಾಗುತ್ತಿದೆ. ಅಕ್ರಮವಾಗಿ ದುಬೈಗೆ ವಲಸೆ ಬರುವವರನ್ನು ತಡೆಯಲು ಈ ನಿಯಮ ಜಾರಿಗೆ ತರಲಾಗಿದೆ. ಈ ಹಿಂದೆ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಕೇಳಿದರಷ್ಟೇ ಈ ದಾಖಲೆಗಳನ್ನು ತೋರಿಸಬೇಕಿತ್ತು.

ಆದರೆ ಇದೀಗ ಎರಡು ತಿಂಗಳ ವೀಸಾ ಪಡೆಯುವವರು ಕ್ರೆಡಿಟ್/ ಡೆಬಿಟ್ ಕಾರ್ಡ್ ಗಳು ಕನಿಷ್ಟ 5000 ದಿರಾಂ ಹಾಗೂ 3 ತಿಂಗಳ ವೀಸಾ ಪಡೆಯಬಯಸುವವರು 3000 ದಿರಾಂ ಇರುವುದು ಕಡ್ಡಾಯವಾಗಿದೆ. ಈ ಮೂಲಕ ಅಕ್ರಮ ವಲಸೆಗಾರರನ್ನು ತಡೆಯುವುದು ದುಬೈ ಆಡಳಿತದ ಉದ್ದೇಶವಾಗಿದೆ. ಈ ಹೊಸ ನಿಯಮ ಜಾರಿಗೆ ತಂದು ಎಷ್ಟರಮಟ್ಟಿಗೆ ಅವರು ಯಶಸ್ವಿಯಾಗುತ್ತಾರೋ ಎನ್ನುವುದನ್ನು ಕಾಲವೇ ನಿರ್ಧರಿಸಲಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search