• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ರಿಷಬ್ ಶೆಟ್ಟಿ ಇನ್ನು ಛತ್ರಪತಿ ಶಿವಾಜಿ!

Tulunadu News Posted On December 3, 2024
0


0
Shares
  • Share On Facebook
  • Tweet It

ಈಗಾಗಲೇ ಕನ್ನಡ ಭಾಷೆಯಲ್ಲಿ ಹಲವು ಸಿನೆಮಾಗಳನ್ನು ನಿರ್ದೇಶಿಸಿ, ನಟಿಸಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರೂ ಕಾಂತಾರಾ ಸಿನೆಮಾದಿಂದ ಖ್ಯಾತಿಯ ತುದಿಗೇರಿರುವ ರಿಷಬ್ ಶೆಟ್ಟಿಯವರು ಈಗಾಗಲೇ ಕಾಂತಾರಾ ಪ್ರೀಕ್ವೆಲ್ ನಲ್ಲಿ ಬ್ಯುಸಿಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅವರು ಇಡೀ ಭಾರತಾದ್ಯಂತ ಪ್ರಸಿದ್ಧರಾಗಿರುವುದರಿಂದ ಅವರನ್ನು ಸಹಜವಾಗಿ ಬಾಲಿವುಡ್ ಕೂಡ ತನ್ನ ಸಿನೆಮಾದಲ್ಲಿ ನಟಿಸಲು ಕಾತರದಿಂದ ಕಾಯುತ್ತದೆ. ಈಗ ಆ ನಿರೀಕ್ಷೆ ಈಡೇರಿದೆ.

ತೆಲುಗಿನ ಜೈ ಹನುಮಾನ್ ಸಿನೆಮಾಗೆ ಓಕೆ ಹೇಳಿರುವ ರಿಷಬ್ ಈಗ ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾಗೂ ಜೈ ಎಂದಿದ್ದಾರೆ. ಈ ಐತಿಹಾಸಿಕ ವ್ಯಕ್ತಿಯ ಕತೆಯುಳ್ಳ ಬಾಲಿವುಡ್ ಸಿನೆಮಾವನ್ನು ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಈ ಕುರಿತು ಮಾತನಾಡಿದ ಅವರು ” ಈ ಸಿನೆಮಾ ಮಾಡುವುದು ನನ್ನ ಬಹುಕಾಲದ ಕನಸು. ಛತ್ರಪತಿ ಶಿವಾಜಿ ಪಾತ್ರಕ್ಕೆ ರಿಷಬ್ ಶೆಟ್ಟಿಯವರೇ ನನ್ನ ಏಕೈಕ ಆಯ್ಕೆಯಾಗಿದ್ದರು. ಸಿನೆಮಾದ ತಂತ್ರಜ್ಞಾನ ಬಹಳ ಅತ್ಯುತ್ತಮವಾಗಿ ಮೂಡಿಬರಲಿದೆ” ಎಂದು ಅವರು ಹೇಳಿದರು.

ಈ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿಯವರು ” ದಿ ಫ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾವನ್ನು ನಿರ್ದೇಶಕ ಸಂದೀಪ್ ಸಿಂಗ್ ಕಲ್ಪಿಸಿಕೊಂಡಿರುವ ರೀತಿ ಅದ್ಭುತವಾಗಿದೆ. ಆದ್ದರಿಂದ ತಕ್ಷಣ ಒಪ್ಪಿಕೊಂಡು ಬಿಟ್ಟಿದ್ದೇನೆ. ಶಿವಾಜಿ ಮಹಾರಾಜರು ರಾಷ್ಟ್ರೀಯ ಹೀರೋ. ಅಂತಹ ಮಹಾನ್ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರಕಿದ ಶ್ರೇಷ್ಟ ಅವಕಾಶ ಮತ್ತು ಗೌರವ” ಎಂದು ಹೇಳಿದ್ದಾರೆ.
ದಿ ಫ್ರೈಡ್ ಆಫ್ ಭಾರತ್ : ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾ 2027 ಜನವರಿ 21 ರಂದು ವಿಶ್ವಮಟ್ಟದಲ್ಲಿ ಬಿಡುಗಡೆಯಾಗಲಿದೆ.

0
Shares
  • Share On Facebook
  • Tweet It


- Advertisement -


Trending Now
ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
Tulunadu News June 25, 2025
ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
Tulunadu News June 25, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
  • Popular Posts

    • 1
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 2
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • 3
      ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • 4
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search