• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ರಿಷಬ್ ಶೆಟ್ಟಿ ಇನ್ನು ಛತ್ರಪತಿ ಶಿವಾಜಿ!

Tulunadu News Posted On December 3, 2024
0


0
Shares
  • Share On Facebook
  • Tweet It

ಈಗಾಗಲೇ ಕನ್ನಡ ಭಾಷೆಯಲ್ಲಿ ಹಲವು ಸಿನೆಮಾಗಳನ್ನು ನಿರ್ದೇಶಿಸಿ, ನಟಿಸಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರೂ ಕಾಂತಾರಾ ಸಿನೆಮಾದಿಂದ ಖ್ಯಾತಿಯ ತುದಿಗೇರಿರುವ ರಿಷಬ್ ಶೆಟ್ಟಿಯವರು ಈಗಾಗಲೇ ಕಾಂತಾರಾ ಪ್ರೀಕ್ವೆಲ್ ನಲ್ಲಿ ಬ್ಯುಸಿಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅವರು ಇಡೀ ಭಾರತಾದ್ಯಂತ ಪ್ರಸಿದ್ಧರಾಗಿರುವುದರಿಂದ ಅವರನ್ನು ಸಹಜವಾಗಿ ಬಾಲಿವುಡ್ ಕೂಡ ತನ್ನ ಸಿನೆಮಾದಲ್ಲಿ ನಟಿಸಲು ಕಾತರದಿಂದ ಕಾಯುತ್ತದೆ. ಈಗ ಆ ನಿರೀಕ್ಷೆ ಈಡೇರಿದೆ.

ತೆಲುಗಿನ ಜೈ ಹನುಮಾನ್ ಸಿನೆಮಾಗೆ ಓಕೆ ಹೇಳಿರುವ ರಿಷಬ್ ಈಗ ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾಗೂ ಜೈ ಎಂದಿದ್ದಾರೆ. ಈ ಐತಿಹಾಸಿಕ ವ್ಯಕ್ತಿಯ ಕತೆಯುಳ್ಳ ಬಾಲಿವುಡ್ ಸಿನೆಮಾವನ್ನು ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಈ ಕುರಿತು ಮಾತನಾಡಿದ ಅವರು ” ಈ ಸಿನೆಮಾ ಮಾಡುವುದು ನನ್ನ ಬಹುಕಾಲದ ಕನಸು. ಛತ್ರಪತಿ ಶಿವಾಜಿ ಪಾತ್ರಕ್ಕೆ ರಿಷಬ್ ಶೆಟ್ಟಿಯವರೇ ನನ್ನ ಏಕೈಕ ಆಯ್ಕೆಯಾಗಿದ್ದರು. ಸಿನೆಮಾದ ತಂತ್ರಜ್ಞಾನ ಬಹಳ ಅತ್ಯುತ್ತಮವಾಗಿ ಮೂಡಿಬರಲಿದೆ” ಎಂದು ಅವರು ಹೇಳಿದರು.

ಈ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿಯವರು ” ದಿ ಫ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾವನ್ನು ನಿರ್ದೇಶಕ ಸಂದೀಪ್ ಸಿಂಗ್ ಕಲ್ಪಿಸಿಕೊಂಡಿರುವ ರೀತಿ ಅದ್ಭುತವಾಗಿದೆ. ಆದ್ದರಿಂದ ತಕ್ಷಣ ಒಪ್ಪಿಕೊಂಡು ಬಿಟ್ಟಿದ್ದೇನೆ. ಶಿವಾಜಿ ಮಹಾರಾಜರು ರಾಷ್ಟ್ರೀಯ ಹೀರೋ. ಅಂತಹ ಮಹಾನ್ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರಕಿದ ಶ್ರೇಷ್ಟ ಅವಕಾಶ ಮತ್ತು ಗೌರವ” ಎಂದು ಹೇಳಿದ್ದಾರೆ.
ದಿ ಫ್ರೈಡ್ ಆಫ್ ಭಾರತ್ : ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾ 2027 ಜನವರಿ 21 ರಂದು ವಿಶ್ವಮಟ್ಟದಲ್ಲಿ ಬಿಡುಗಡೆಯಾಗಲಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search