• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ರಿಷಬ್ ಶೆಟ್ಟಿ ಇನ್ನು ಛತ್ರಪತಿ ಶಿವಾಜಿ!

Tulunadu News Posted On December 3, 2024
0


0
Shares
  • Share On Facebook
  • Tweet It

ಈಗಾಗಲೇ ಕನ್ನಡ ಭಾಷೆಯಲ್ಲಿ ಹಲವು ಸಿನೆಮಾಗಳನ್ನು ನಿರ್ದೇಶಿಸಿ, ನಟಿಸಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರೂ ಕಾಂತಾರಾ ಸಿನೆಮಾದಿಂದ ಖ್ಯಾತಿಯ ತುದಿಗೇರಿರುವ ರಿಷಬ್ ಶೆಟ್ಟಿಯವರು ಈಗಾಗಲೇ ಕಾಂತಾರಾ ಪ್ರೀಕ್ವೆಲ್ ನಲ್ಲಿ ಬ್ಯುಸಿಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅವರು ಇಡೀ ಭಾರತಾದ್ಯಂತ ಪ್ರಸಿದ್ಧರಾಗಿರುವುದರಿಂದ ಅವರನ್ನು ಸಹಜವಾಗಿ ಬಾಲಿವುಡ್ ಕೂಡ ತನ್ನ ಸಿನೆಮಾದಲ್ಲಿ ನಟಿಸಲು ಕಾತರದಿಂದ ಕಾಯುತ್ತದೆ. ಈಗ ಆ ನಿರೀಕ್ಷೆ ಈಡೇರಿದೆ.

ತೆಲುಗಿನ ಜೈ ಹನುಮಾನ್ ಸಿನೆಮಾಗೆ ಓಕೆ ಹೇಳಿರುವ ರಿಷಬ್ ಈಗ ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾಗೂ ಜೈ ಎಂದಿದ್ದಾರೆ. ಈ ಐತಿಹಾಸಿಕ ವ್ಯಕ್ತಿಯ ಕತೆಯುಳ್ಳ ಬಾಲಿವುಡ್ ಸಿನೆಮಾವನ್ನು ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಈ ಕುರಿತು ಮಾತನಾಡಿದ ಅವರು ” ಈ ಸಿನೆಮಾ ಮಾಡುವುದು ನನ್ನ ಬಹುಕಾಲದ ಕನಸು. ಛತ್ರಪತಿ ಶಿವಾಜಿ ಪಾತ್ರಕ್ಕೆ ರಿಷಬ್ ಶೆಟ್ಟಿಯವರೇ ನನ್ನ ಏಕೈಕ ಆಯ್ಕೆಯಾಗಿದ್ದರು. ಸಿನೆಮಾದ ತಂತ್ರಜ್ಞಾನ ಬಹಳ ಅತ್ಯುತ್ತಮವಾಗಿ ಮೂಡಿಬರಲಿದೆ” ಎಂದು ಅವರು ಹೇಳಿದರು.

ಈ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿಯವರು ” ದಿ ಫ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾವನ್ನು ನಿರ್ದೇಶಕ ಸಂದೀಪ್ ಸಿಂಗ್ ಕಲ್ಪಿಸಿಕೊಂಡಿರುವ ರೀತಿ ಅದ್ಭುತವಾಗಿದೆ. ಆದ್ದರಿಂದ ತಕ್ಷಣ ಒಪ್ಪಿಕೊಂಡು ಬಿಟ್ಟಿದ್ದೇನೆ. ಶಿವಾಜಿ ಮಹಾರಾಜರು ರಾಷ್ಟ್ರೀಯ ಹೀರೋ. ಅಂತಹ ಮಹಾನ್ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರಕಿದ ಶ್ರೇಷ್ಟ ಅವಕಾಶ ಮತ್ತು ಗೌರವ” ಎಂದು ಹೇಳಿದ್ದಾರೆ.
ದಿ ಫ್ರೈಡ್ ಆಫ್ ಭಾರತ್ : ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾ 2027 ಜನವರಿ 21 ರಂದು ವಿಶ್ವಮಟ್ಟದಲ್ಲಿ ಬಿಡುಗಡೆಯಾಗಲಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search