• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಪ್ರಧಾನಿಯಾದ ಬಳಿಕ ಮೋದಿ ನೋಡಿದ ಮೊದಲ ಸಿನೆಮಾ ಇದು!

Tulunadu News Posted On December 3, 2024
0


0
Shares
  • Share On Facebook
  • Tweet It

ಖ್ಯಾತ ನಟ ಜಿತೇಂದ್ರ ಅವರು ಪಾರ್ಲಿಮೆಂಟಿನಲ್ಲಿ “ಸಾಬರಮತಿ ರಿಪೋರ್ಟ್” ಸಿನೆಮಾದ ಪ್ರದರ್ಶನವನ್ನು ವೀಕ್ಷಿಸಿ ಹೊರಗೆ ಬಂದ ಬಳಿಕ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮಾತನಾಡಿದ ಜಿತೇಂದ್ರ ” ನನ್ನ 50 ವರ್ಷಗಳ ಚಿತ್ರ ಬದುಕಿನಲ್ಲಿ ಪ್ರಧಾನ ಮಂತ್ರಿಯವರೊಂದಿಗೆ ಕುಳಿತು ಸಿನೆಮಾ ವೀಕ್ಷಿಸುವ ಅವಕಾಶ ಸಿಕ್ಕಿರಲಿಲ್ಲ. ನನ್ನ ಮಗಳ ಕಾರಣದಿಂದ ಇದು ಸಾಧ್ಯವಾಯಿತು ಎಂದು ಪ್ರಧಾನಿಯವರಿಗೆ ಹೇಳಿದೆ. ಅದಕ್ಕೆ ಅವರು ನಾನು ಕೂಡ ಪ್ರಧಾನ ಮಂತ್ರಿಯಾದ ಬಳಿಕ ನೋಡುತ್ತಿರುವ ಮೊದಲ ಸಿನೆಮಾ ಇದು ಎಂದು ಹೇಳಿದರು” ಎಂದು ಹರ್ಷಚಿತ್ತರಾಗಿ ಪ್ರತಿಕ್ರಿಯಿಸಿದರು.

ನರೇಂದ್ರ ಮೋದಿಯವರು ಪ್ರಧಾನಿಯಾಗುವ ಮೊದಲು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅವರ ರಾಜಕೀಯ ಜೀವನದಲ್ಲಿ ಸಾಬರಮತಿ ಎಕ್ಸಪ್ರೆಸ್ ದುರಂತದ ಕರಾಳತೆ ಯಾವತ್ತೂ ಮರೆಯಲಾಗುವುದಿಲ್ಲ. ಸಾಬರಮತಿ ರೈಲಿಗೆ ಮತಾಂಧರು ಬೆಂಕಿ ಹಚ್ಚಿದ್ದು, ಅದರ ನಂತರ ನಡೆದ ಕೋಮು ಗಲಭೆಗಳು, ಅದರ ಬಳಿಕ ಗುಜರಾತ್ ಪೊಲೀಸರು ಮುಸಲಿಯರ ಗುಂಪೊಂದು ಬೆಂಕಿ ಹಚ್ಚಿದ್ದು ಎಂದು ಆರೋಪಿಸಿದ್ದು, ಚಾರ್ಜ್ ಶೀಟ್ ನಲ್ಲಿ ಹಾಗೆ ಉಲ್ಲೇಖಿಸಲ್ಪಟ್ಟಿದ್ದು, ನಂತರ ಆ ಬಗ್ಗೆ ಆಯೋಗದ ನೇಮಕ, ಆಗ ಲಾಲು ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದದ್ದು, ಆಗ ಅದು ಅಪಘಾತ ಎಂದು ಬಿಂಬಿತವಾದದ್ದು, ಗುಜರಾತ್ ಹೈಕೋರ್ಟ್ ಆ ಆಯೋಗವೇ ಅಸಂವಿಧಾನಿಕ ಎಂದು ಘೋಷಿಸಿದ್ದು ಹೀಗೆ ಅನೇಕ ಘಟನೆಗಳ ಸುತ್ತ ಈ ಸಿನೆಮಾ ಸುತ್ತುತ್ತದೆ.

ಈ ಸಿನೆಮಾವನ್ನು ಜಿತೇಂದ್ರ ಅವರ ಮಗಳು ಏಕ್ತಾ ಕಪೂರ್ ಹಾಗೂ ಪತ್ನಿ ಶೋಭಾ ಕಪೂರ್ ಅವರು ಬಾಲಾಜಿ ಮೋಶನ್ ಫಿಚ್ಚರ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಅವರೊಂದಿಗೆ ವಿಪಿನ್ ಅಗ್ನಿಹೋತ್ರಿ ಫಿಲಂ ಹಾಗೂ ವಿಖಿರ್ ಫಿಲಂ ಪ್ರೋಡಕ್ಷನ್ ಅವರು ಜೊತೆಯಾಗಿದ್ದಾರೆ. ಆರಂಭದಲ್ಲಿ ರಂಜನ್ ಚಂಡೆಲ್ ಅವರು ನಿರ್ದೇಶನದ ಹೊಣೆಯನ್ನು ಹೊತ್ತಿದ್ದು ನಂತರ ವಿವಿಧ ಕಾರಣಗಳಿಂದಾಗಿ ಸಿನೆಮಾದಿಂದ ಹೊರಬಂದಿದ್ದರು. ಆ ಬಳಿಕ ದೀರಜ್ ಸರ್ಣಾ ಅವರು ಈ ಸಿನೆಮಾದ ನಿರ್ದೇಶಕರಾದರು. 12 ಥ್ ಫೇಲ್ ಸಿನೆಮಾದಿಂದ ಖ್ಯಾತರಾಗಿದ್ದ ವಿಕ್ರಾಂತ್ ಮೆಸ್ಸಿ ಇದರ ನಾಯಕನಟರಾಗಿದ್ದರೆ, ರಾಶಿ ಖನ್ನಾ ಇದರ ನಾಯಕಿನಟಿಯಾಗಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
Tulunadu News June 25, 2025
ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
Tulunadu News June 25, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
  • Popular Posts

    • 1
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 2
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • 3
      ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • 4
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search