• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿ.ವಿ.ಸಿಂಧೂ ಮದುವೆಯಾಗುತ್ತಿರುವ ಗಂಡು ಯಾರು?

Tulunadu News Posted On December 3, 2024
0


0
Shares
  • Share On Facebook
  • Tweet It

ಒಲಿಂಪಿಕ್ಸ್ ವಿಜೇತೆ ಪಿ.ವಿ.ಸಿಂಧೂ ಶೀಘ್ರದಲ್ಲಿ ಹಸೆಮಣೆ ಏರಲಿದ್ದಾರೆ. ಅವರು ರಾಜಾಸ್ಥಾನದ ಉದಯಪುರದಲ್ಲಿ ಮದುವೆಯಾಗಲಿದ್ದಾರೆ. ಮದುವೆಯ ದಿನಾಂಕ ಕೂಡ ಘೋಷಣೆಯಾಗಿದ್ದು ಡಿಸೆಂಬರ್ 22 ರಂದು ಮದುವೆ ನಡೆಯಲಿದೆ. ಅದರ ನಂತರ ಹೈದ್ರಾಬಾದಿನಲ್ಲಿ ಡಿಸೆಂಬರ್ 24 ರಂದು ಗ್ರ್ಯಾಂಡ್ ರಿಸೆಪ್ಷನ್ ಕೂಡ ನಡೆಯಲಿದೆ. ಹಾಗಾದ್ರೆ ಎಲ್ಲರಲ್ಲಿಯೂ ಇದ್ದ ಪ್ರಶ್ನೆ ಏನೆಂದರೆ ಸಿಂಧೂ ಮದುವೆಯಾಗುತ್ತಿರುವ ಗಂಡು ಕ್ರೀಡಾ ಕ್ಷೇತ್ರದವರಾ? ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಮದುವೆ ಗಂಡಿನ ಹೆಸರು ವೆಂಕಟ ದತ್ತ ಸಾಯಿ. ಮದುಮಗ ಐಟಿ ಕ್ಷೇತ್ರದಲ್ಲಿದ್ದಾರೆ.

29 ವರ್ಷ ವಯಸ್ಸಿನ ಸಿಂಧೂ ಮದುವೆಯನ್ನು ಅವರ ತಂದೆ ಪಿ.ವಿ.ರಮಣ್ ಅವರೇ ಬಹಿರಂಗಪಡಿಸಿದ್ದಾರೆ. ಎರಡೂ ಕುಟುಂಬಗಳು ಕೆಲವು ವರ್ಷಗಳಿಂದ ಪರಿಚಯಸ್ಥರಾಗಿದ್ದು, ತಿಂಗಳ ಹಿಂದೆಯಷ್ಟೇ ಮದುವೆ ನಿಶ್ಚಿತವಾಗಿದೆ. ಇನ್ನು 2025 ಜನವರಿಯಿಂದ ಸಿಂಧೂ ಬಿಡುವಿಲ್ಲದ ಸ್ಪರ್ಧಾಕೂಟದಲ್ಲಿ ಭಾಗವಹಿಸಬೇಕಾಗಿರುವುದರಿಂದ ಡಿಸೆಂಬರ್ ನಲ್ಲಿಯೇ ಮದುವೆ ನಡೆಸಲು ಎರಡೂ ಕುಟುಂಬದವರು ನಿರ್ಧರಿಸಿದ್ದಾರೆ.

ವೆಂಕಟ ದತ್ತ ಸಾಯಿ ಪೊಸಿಡೆಕ್ಸ್ ಟೆಕ್ನಾಲಜಿಯಲ್ಲಿ ಕಾರ್ಯಕಾರಿ ನಿರ್ದೇಶಕರಾಗಿ ಉದ್ಯೋಗದಲ್ಲಿದ್ದಾರೆ. ವೆಂಕಟ ದತ್ತ ಸಾಯಿ ಅವರ ತಂದೆ ಭಾರತೀಯ ಕಂದಾಯ ಇಲಾಖೆಯಲ್ಲಿ ಸೇವೆಯಲ್ಲಿದ್ದು ಪ್ರಸ್ತುತ ನಿವೃತ್ತರಾಗಿದ್ದಾರೆ. ಅವರು ಮಗನ ಕಂಪೆನಿಯಲ್ಲಿಯೇ ಆಡಳಿತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನೂತನ ವಧು ವರರಿಗೆ ಶುಭ ಹಾರೈಸೋಣ ಅಲ್ಲವೇ?

0
Shares
  • Share On Facebook
  • Tweet It




Trending Now
Fortune Clock Casino No Deposit Bonus Codes
Tulunadu News May 19, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • Fortune Clock Casino No Deposit Bonus Codes
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • Fortune Clock Casino No Deposit Bonus Codes

  • Privacy Policy
  • Contact
© Tulunadu Infomedia.

Press enter/return to begin your search