• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಾಜಿ ಕಾನ್ಸಟೇಬಲ್ ಮನೆ ಮೇಲೆ ದಾಳಿ: ಎಂಟು ಕೋಟಿ ಮೌಲ್ಯದ ವಸ್ತು ವಶ!

Tulunadu News Posted On December 24, 2024


  • Share On Facebook
  • Tweet It

ಪ್ರಾದೇಶಿಕ ಸಾರಿಗೆ ಇಲಾಖೆ ( ಆರ್ ಟಿಒ) ಇದರ ಮಾಜಿ ಕಾನ್ಸಟೇಬಲ್ ಮನೆ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳಿಗೆ ಅಲ್ಲಿ ಅಗೆದಷ್ಟು ನಗದು ಸಿಕ್ಕಿದ್ದು ನೋಡಿ ಶಾಕ್ ಆಗಿದೆ. ಆರೋಪಿಯ ಮನೆ, ಸಂಬಂಧಿಕರ ಮನೆ, ಆಪ್ತರ ನಿವಾಸಗಳಲ್ಲಿ ಸೇರಿ ಮೂರು ಕೋಟಿ ರೂಪಾಯಿ ನಗದು ಹಣ ಮತ್ತು ಅಂದಾಜು ಐದು ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಆಸ್ತಿಪತ್ರಗಳು ದೊರಕಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿ ಮಾಜಿ ಆರ್ ಟಿಒ ಕಾನ್ಸಟೇಬಲ್. ಹೆಸರು ಸೌರವ್ ಶುಕ್ಲಾ. ಈತ ಮಧ್ಯಪ್ರದೇಶದವನು. ಮಾಹಿತಿಯ ಪ್ರಕಾರ ಇವನ ಬಳಿಯಿಂದ ಎರಡು ಡೈರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಂದು ಡೈರಿ ಕೆಂಪು ಬಣ್ಣದಾಗಿದ್ದು, ಇನ್ನೊಂದು ನೀಲಿ ಬಣ್ಣದ ಕವರ್ ಹೊಂದಿದೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಪ್ರಭಾವಿ ವ್ಯಕ್ತಿಗಳ ಹೆಸರು ಉಲ್ಲೇಖವಿರುವ ಶಂಕೆ ಇದ್ದು, ಇವನಿಂದ ಉಪಕೃತರಾದವರ ಪಟ್ಟಿ ಅದರಲ್ಲಿ ಇರುವ ಅನುಮಾನ ಲೋಕಾಯುಕ್ತರದ್ದು. ಒಂದು ವೇಳೆ ಅದು ನಿಜವಾಗಿದ್ದರೆ, ಇನ್ನಷ್ಟು ಪ್ರಭಾವಿಗಳ ಹೆಸರು ಇಲ್ಲಿ ಬಹಿರಂಗಗೊಳ್ಳಲಿದೆ.

ಶರ್ಮನಿಗೆ ಇವನ ತಂದೆ 2015 ರಲ್ಲಿ ಸೇವೆಯಲ್ಲಿ ಇರುವಾಗಲೇ ಮೃತಪಟ್ಟ ಕಾರಣ ಅನುಕಂಪದ ಆಧಾರದ ಮೇಲೆ ಉದ್ಯೋಗವನ್ನು ನೀಡಲಾಗಿತ್ತು. ಇವನ ತಂದೆ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಸೇವೆಯಲ್ಲಿದ್ದರೂ ಇವನಿಗೆ ಸಾರಿಗೆ ಇಲಾಖೆಯಲ್ಲಿ ಕಾನ್ಸಟೇಬಲ್ ಹುದ್ದೆಗೆ ನೇಮಕ ಮಾಡಲಾಗಿತ್ತು. ಇವನು ಸರಕಾರಿ ಹುದ್ದೆಯಿಂದ 2023 ರಲ್ಲಿ ಸ್ವಯಂ ಪ್ರೇರಿತನಾಗಿ ನಿವೃತ್ತಿ ತೆಗೆದುಕೊಂಡಿದ್ದ. ಇವನು ಭ್ರಷ್ಟಾಚಾರದ ಮೂಲಗಳಿಂದ ಸಂಗ್ರಹಿಸಿದ ಹಣವನ್ನು ತನ್ನ ತಾಯಿ, ಹೆಂಡತಿ, ನಾದಿನಿ ಮತ್ತು ಆಪ್ತರಾದ ಚೇತನ್ ಸಿಂಗ್ ಗೌಡ್ ಹಾಗೂ ಶರದ್ ಜೈಸವಾಲ್ ಎಂಬುವವರ ಹೆಸರಿನಲ್ಲಿಯೂ ಸಾಕಷ್ಟು ಆಸ್ತಿಪಾಸ್ತಿ ಮಾಡಿಟ್ಟಿದ್ದಾನೆ,

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search