• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಜಿ ಕಾನ್ಸಟೇಬಲ್ ಮನೆ ಮೇಲೆ ದಾಳಿ: ಎಂಟು ಕೋಟಿ ಮೌಲ್ಯದ ವಸ್ತು ವಶ!

Tulunadu News Posted On December 24, 2024
0


0
Shares
  • Share On Facebook
  • Tweet It

ಪ್ರಾದೇಶಿಕ ಸಾರಿಗೆ ಇಲಾಖೆ ( ಆರ್ ಟಿಒ) ಇದರ ಮಾಜಿ ಕಾನ್ಸಟೇಬಲ್ ಮನೆ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳಿಗೆ ಅಲ್ಲಿ ಅಗೆದಷ್ಟು ನಗದು ಸಿಕ್ಕಿದ್ದು ನೋಡಿ ಶಾಕ್ ಆಗಿದೆ. ಆರೋಪಿಯ ಮನೆ, ಸಂಬಂಧಿಕರ ಮನೆ, ಆಪ್ತರ ನಿವಾಸಗಳಲ್ಲಿ ಸೇರಿ ಮೂರು ಕೋಟಿ ರೂಪಾಯಿ ನಗದು ಹಣ ಮತ್ತು ಅಂದಾಜು ಐದು ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಆಸ್ತಿಪತ್ರಗಳು ದೊರಕಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿ ಮಾಜಿ ಆರ್ ಟಿಒ ಕಾನ್ಸಟೇಬಲ್. ಹೆಸರು ಸೌರವ್ ಶುಕ್ಲಾ. ಈತ ಮಧ್ಯಪ್ರದೇಶದವನು. ಮಾಹಿತಿಯ ಪ್ರಕಾರ ಇವನ ಬಳಿಯಿಂದ ಎರಡು ಡೈರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಂದು ಡೈರಿ ಕೆಂಪು ಬಣ್ಣದಾಗಿದ್ದು, ಇನ್ನೊಂದು ನೀಲಿ ಬಣ್ಣದ ಕವರ್ ಹೊಂದಿದೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಪ್ರಭಾವಿ ವ್ಯಕ್ತಿಗಳ ಹೆಸರು ಉಲ್ಲೇಖವಿರುವ ಶಂಕೆ ಇದ್ದು, ಇವನಿಂದ ಉಪಕೃತರಾದವರ ಪಟ್ಟಿ ಅದರಲ್ಲಿ ಇರುವ ಅನುಮಾನ ಲೋಕಾಯುಕ್ತರದ್ದು. ಒಂದು ವೇಳೆ ಅದು ನಿಜವಾಗಿದ್ದರೆ, ಇನ್ನಷ್ಟು ಪ್ರಭಾವಿಗಳ ಹೆಸರು ಇಲ್ಲಿ ಬಹಿರಂಗಗೊಳ್ಳಲಿದೆ.

ಶರ್ಮನಿಗೆ ಇವನ ತಂದೆ 2015 ರಲ್ಲಿ ಸೇವೆಯಲ್ಲಿ ಇರುವಾಗಲೇ ಮೃತಪಟ್ಟ ಕಾರಣ ಅನುಕಂಪದ ಆಧಾರದ ಮೇಲೆ ಉದ್ಯೋಗವನ್ನು ನೀಡಲಾಗಿತ್ತು. ಇವನ ತಂದೆ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಸೇವೆಯಲ್ಲಿದ್ದರೂ ಇವನಿಗೆ ಸಾರಿಗೆ ಇಲಾಖೆಯಲ್ಲಿ ಕಾನ್ಸಟೇಬಲ್ ಹುದ್ದೆಗೆ ನೇಮಕ ಮಾಡಲಾಗಿತ್ತು. ಇವನು ಸರಕಾರಿ ಹುದ್ದೆಯಿಂದ 2023 ರಲ್ಲಿ ಸ್ವಯಂ ಪ್ರೇರಿತನಾಗಿ ನಿವೃತ್ತಿ ತೆಗೆದುಕೊಂಡಿದ್ದ. ಇವನು ಭ್ರಷ್ಟಾಚಾರದ ಮೂಲಗಳಿಂದ ಸಂಗ್ರಹಿಸಿದ ಹಣವನ್ನು ತನ್ನ ತಾಯಿ, ಹೆಂಡತಿ, ನಾದಿನಿ ಮತ್ತು ಆಪ್ತರಾದ ಚೇತನ್ ಸಿಂಗ್ ಗೌಡ್ ಹಾಗೂ ಶರದ್ ಜೈಸವಾಲ್ ಎಂಬುವವರ ಹೆಸರಿನಲ್ಲಿಯೂ ಸಾಕಷ್ಟು ಆಸ್ತಿಪಾಸ್ತಿ ಮಾಡಿಟ್ಟಿದ್ದಾನೆ,

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search