• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಜಿ ಕಾನ್ಸಟೇಬಲ್ ಮನೆ ಮೇಲೆ ದಾಳಿ: ಎಂಟು ಕೋಟಿ ಮೌಲ್ಯದ ವಸ್ತು ವಶ!

Tulunadu News Posted On December 24, 2024
0


0
Shares
  • Share On Facebook
  • Tweet It

ಪ್ರಾದೇಶಿಕ ಸಾರಿಗೆ ಇಲಾಖೆ ( ಆರ್ ಟಿಒ) ಇದರ ಮಾಜಿ ಕಾನ್ಸಟೇಬಲ್ ಮನೆ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳಿಗೆ ಅಲ್ಲಿ ಅಗೆದಷ್ಟು ನಗದು ಸಿಕ್ಕಿದ್ದು ನೋಡಿ ಶಾಕ್ ಆಗಿದೆ. ಆರೋಪಿಯ ಮನೆ, ಸಂಬಂಧಿಕರ ಮನೆ, ಆಪ್ತರ ನಿವಾಸಗಳಲ್ಲಿ ಸೇರಿ ಮೂರು ಕೋಟಿ ರೂಪಾಯಿ ನಗದು ಹಣ ಮತ್ತು ಅಂದಾಜು ಐದು ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಆಸ್ತಿಪತ್ರಗಳು ದೊರಕಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿ ಮಾಜಿ ಆರ್ ಟಿಒ ಕಾನ್ಸಟೇಬಲ್. ಹೆಸರು ಸೌರವ್ ಶುಕ್ಲಾ. ಈತ ಮಧ್ಯಪ್ರದೇಶದವನು. ಮಾಹಿತಿಯ ಪ್ರಕಾರ ಇವನ ಬಳಿಯಿಂದ ಎರಡು ಡೈರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಂದು ಡೈರಿ ಕೆಂಪು ಬಣ್ಣದಾಗಿದ್ದು, ಇನ್ನೊಂದು ನೀಲಿ ಬಣ್ಣದ ಕವರ್ ಹೊಂದಿದೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಪ್ರಭಾವಿ ವ್ಯಕ್ತಿಗಳ ಹೆಸರು ಉಲ್ಲೇಖವಿರುವ ಶಂಕೆ ಇದ್ದು, ಇವನಿಂದ ಉಪಕೃತರಾದವರ ಪಟ್ಟಿ ಅದರಲ್ಲಿ ಇರುವ ಅನುಮಾನ ಲೋಕಾಯುಕ್ತರದ್ದು. ಒಂದು ವೇಳೆ ಅದು ನಿಜವಾಗಿದ್ದರೆ, ಇನ್ನಷ್ಟು ಪ್ರಭಾವಿಗಳ ಹೆಸರು ಇಲ್ಲಿ ಬಹಿರಂಗಗೊಳ್ಳಲಿದೆ.

ಶರ್ಮನಿಗೆ ಇವನ ತಂದೆ 2015 ರಲ್ಲಿ ಸೇವೆಯಲ್ಲಿ ಇರುವಾಗಲೇ ಮೃತಪಟ್ಟ ಕಾರಣ ಅನುಕಂಪದ ಆಧಾರದ ಮೇಲೆ ಉದ್ಯೋಗವನ್ನು ನೀಡಲಾಗಿತ್ತು. ಇವನ ತಂದೆ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಸೇವೆಯಲ್ಲಿದ್ದರೂ ಇವನಿಗೆ ಸಾರಿಗೆ ಇಲಾಖೆಯಲ್ಲಿ ಕಾನ್ಸಟೇಬಲ್ ಹುದ್ದೆಗೆ ನೇಮಕ ಮಾಡಲಾಗಿತ್ತು. ಇವನು ಸರಕಾರಿ ಹುದ್ದೆಯಿಂದ 2023 ರಲ್ಲಿ ಸ್ವಯಂ ಪ್ರೇರಿತನಾಗಿ ನಿವೃತ್ತಿ ತೆಗೆದುಕೊಂಡಿದ್ದ. ಇವನು ಭ್ರಷ್ಟಾಚಾರದ ಮೂಲಗಳಿಂದ ಸಂಗ್ರಹಿಸಿದ ಹಣವನ್ನು ತನ್ನ ತಾಯಿ, ಹೆಂಡತಿ, ನಾದಿನಿ ಮತ್ತು ಆಪ್ತರಾದ ಚೇತನ್ ಸಿಂಗ್ ಗೌಡ್ ಹಾಗೂ ಶರದ್ ಜೈಸವಾಲ್ ಎಂಬುವವರ ಹೆಸರಿನಲ್ಲಿಯೂ ಸಾಕಷ್ಟು ಆಸ್ತಿಪಾಸ್ತಿ ಮಾಡಿಟ್ಟಿದ್ದಾನೆ,

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search