• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಬ್ದ ಮಾಲೀನ್ಯ: 300 ಮಸೀದಿ ಮೇಲಿನ ಸ್ಪೀಕರ್ ತೆಗೆದ ಚೀನಾ

TNN Correspondent Posted On September 3, 2017


  • Share On Facebook
  • Tweet It

ಬೀಜಿಂಗ್: ಅಕ್ಕಪಕ್ಕದವರಿಗೆ ಮಸೀದಿಯ ಸ್ಪೀಕರ್‌ಗಳಿಂದ ತೊಂದರೆಯಾಗುತ್ತಿದೆ ಎಂದು ದೂರು ಬಂದಿದ್ದರಿಂದ ಚೀನಾ ಸರಕಾರ ಕ್ವಾ0ಗೈ ಪ್ರದೇಶದ 300 ಮಸೀದಿಗಳ ಮೇಲಿನ ಸ್ಪೀಕರ್‌ಗಳನ್ನು ತೆಗೆದುಹಾಕಿದೆ. ಇನ್ನು ಮೂರು ದಿನದಲ್ಲಿ 1000 ಸ್ಪೀಕರ್‌ಗಳನ್ನು ತೆಗೆದುಹಾಕುವ ಗುರಿ ಹೊಂದಲಾಗಿದೆ.

ಈ ಕುರಿತು ವರದಿ ಮಾಡಿರುವ ಗ್ಲೋಬಲ್ ಟೈಮ್ಸ್‌ ಪತ್ರಿಕೆ ‘ಯಾವುದೇ ಧಾರ್ಮಿಕ ಕಾರಣಗಳಿಗಾಗಿ ಸ್ಪೀಕರ್‌ಗಳನ್ನು ತೆಗೆದಿಲ್ಲ. ಕೇವಲ ಶಬ್ಧ ಮಾಲಿನ್ಯ ಕುರಿತು ಮಸೀದಿ ಅಕ್ಕ ಪಕ್ಕದವರಿಂದ ಬಂದ ದೂರುಗಳಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಿದೆ. ಜನರು ಕ್ವಾ0ಗೈ ಪ್ರದೇಶ ಪರಿಸರ ಇಲಾಖೆ ಅಧಿಕಾರಿಗೆ ಶಬ್ಧ ಮಾಲೀನ್ಯದಿಂದ ಉಂಟಾಗುವ ತೊಂದರೆಗಳ ಕುರಿತು ದೂರು ನೀಡಿದ್ದರು. ದೂರು ಆಧರಿಸಿ ಕ್ರಮ ಕೈಗೊಳ್ಳಲಾಗಿದ್ದು, ಇದೇ ಕ್ರಮವನ್ನು ಎಲ್ಲೇಡೆ ಅನುಸರಿಸಬೇಕು ಎಂಬ ಸಲಹೆಗಳನ್ನು ಸಾರ್ವಜನಿಕರು ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಕ್ರಮಕ್ಕೆೆ ಭಾರಿ ಬೆಂಬಲ ವ್ಯಕ್ತವಾಗಿದೆ. ಇನ್ನು ಈ ಪ್ರಾ0ತ್ಯದಲ್ಲಿ ಬುರ್ಕಾ ಮತ್ತು ಗಡ್ಡವನ್ನು ನಿಷೇಧಿಸಲಾಗಿದೆ.

ಮುಸ್ಲಿಮರು ದೇಶದಲ್ಲಿ ತಮ್ಮ ಧರ್ಮವನ್ನು ದೇಶಾದ್ಯಂತ ಆಚರಿಸಲು ಯಾವುದೇ ಅಡೆ ತಡೆಗಳಿಲ್ಲ. ಸ್ವತಂತ್ರ್ಯವಾಗಿ ಆಚರಿಸುವ ಹಕ್ಕು ಇದೆ ಎಂದು ಸರಕಾರ ತಿಳಿಸಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search