• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾವಿಬ್ಬರು, ನಮಗಿಬ್ಬರು ಘೋಷವಾಕ್ಯ ನೀಡಿದ್ದು ಇಂದಿರಾ – ಜೈನ ಮುನಿ ವಿನಮ್ರ ಸಾಗರ್

Tulunadu News Posted On December 28, 2024
0


0
Shares
  • Share On Facebook
  • Tweet It

ಹಿಂದೂಗಳ ಜನಸಂಖ್ಯೆಯ ವಿಷಯದಲ್ಲಿ ಜೈನ ಸಂತ ವಿನಮ್ರ ಸಾಗರ ಮಹಾರಾಜರು ನೀಡಿರುವ ಹೇಳಿಕೆ ಹಿಂದೂಗಳ ಕುಸಿಯುತ್ತಿರುವ ಜನಸಂಖ್ಯೆಯ ವಿಷಯದಲ್ಲಿ ಮತ್ತೆ ಕಳವಳಕ್ಕೆ ಕಾರಣವಾಗಿದೆ. ಅವರು ಮಧ್ಯಪ್ರದೇಶದ ಇಂದೋರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡುತ್ತಾ, ನಾವಿಬ್ಬರು ನಮಗಿಬ್ಬರು ಎನ್ನುವ ಘೋಷವಾಕ್ಯವನ್ನು ಆಗಿನ ಪ್ರಧಾನಿ ಇಂದಿರಾ ಗಾಂಧಿಯವರು ಪ್ರಚಾರ ಮಾಡಿದ್ದರು. ಆ ಶಬ್ದಗಳನ್ನು ಹಿಂದೂಗಳು ಚಾಚೂ ತಪ್ಪದೆ ಪಾಲಿಸಲು ಮುಂದಾದರು. ಆದರೆ ಅದರಿಂದ ಹಿಂದೂಗಳ ಜನಸಂಖ್ಯೆ ಮಾತ್ರ ಕಡಿಮೆ ಆಗುತ್ತಾ ಬಂದಿದೆ ಎಂದು ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಹಿಂದೂಗಳ ಜನಸಂಖ್ಯೆ ಇಳಿಮುಖವಾಗಲು ನಾವಿಬ್ಬರು ನಮಗಿಬ್ಬರು ಎಂಬ ಘೋಷಣೆ ದೊಡ್ಡ ರೀತಿಯಲ್ಲಿ ಕೆಲಸ ಮಾಡಿದೆ ಎಂದು ಹೇಳಿದ ಶ್ರೀಗಳು, ಇನ್ನೊಂದು ಕಡೆ ದೇಶದಲ್ಲಿರುವ ಆದಿವಾಸಿಗಳನ್ನು ಮತಾಂತರ ಮಾಡುವ ಪ್ರಕ್ರಿಯೆಯೂ ಜಾರಿಯಲ್ಲಿರುವುದು ಕೂಡ ಎಚ್ಚರಿಕೆಯ ಗಂಟೆ ಎಂದು ಹೇಳಿದ್ದಾರೆ.

ಮುಸಲೀಯರಿಗೆ 50 ದೇಶಗಳು, ಕ್ರೈಸ್ತರಿಗೆ 100 ಹಾಗೂ ಹಿಂದೂಗಳಿಗೆ ಇರುವುದು ಭಾರತ ಮಾತ್ರ. ಡಿಸೆಂಬರ್ 25 ರಂದು ಈ ದೇಶದಲ್ಲಿಯೂ ಕ್ರಿಸ್ ಮಸ್ ಬಹಳ ದೊಡ್ಡ ರೀತಿಯಲ್ಲಿ ಆಚರಿಸಲಾಗುವುದರ ಔತಿಥ್ಯವೇನು ಎಂದು ಅವರು ಪ್ರಶ್ನಿಸಿದ್ದಾರೆ. ಕ್ರಿಸ್ಮಸ್ ಅನ್ನು ಹಿಂದೂಗಳಲ್ಲಿ ಹಲವರು ಆಚರಿಸುವ ಮೂಲಕ ಸೌಹಾರ್ದತೆಯನ್ನು ಸಾರುವ ಯತ್ನ ಮಾಡುತ್ತಿದ್ದಾರೆ. ಆದರೆ ಇಂತವರು ಹಿಂದೂ ಸಂಸ್ಕೃತಿಯನ್ನು ಪ್ರಚಾರ ಪಡಿಸಲು ಏನು ಮಾಡುತ್ತಾರೆ. ಬೇರೆ ಮತಗಳ ಹಬ್ಬಗಳನ್ನು ಸಂಭ್ರಮಿಸುವುದರ ಹಿಂದೆ ಹಿಂದೂ ಸಂಸ್ಕೃತಿಯನ್ನು ಅಳಿಸುವ ಷಡ್ಯಂತ್ರ ಇದೆ ಎಂದು ಅವರು ನುಡಿದರು. ಸಂತರು, ಮುನಿಗಳು ಹಿಂದೂ ಸಮಾಜವನ್ನು ಒಟ್ಟುಗೂಡಿಸಲು ಅನೇಕ ಪ್ರಯತ್ನಗಳನ್ನು ಮಾಡುತ್ತಲೇ ಬಂದಿದ್ದಾರೆ. ಈ ವಿಷಯವನ್ನು ಹಲವು ಸ್ವಾಮೀಜಿಯವರು ಹೇಳುತ್ತಾ ಬಂದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಕೂಡ ಹೆಚ್ಚು ಮಕ್ಕಳನ್ನು ಹೇರುವಂತೆ ಹಿಂದೂಗಳಿಗೆ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search