• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಮೂರನೇ ಶ್ರೀಮಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದ ಸರ್ವೇ!

Tulunadu News Posted On December 31, 2024
0


0
Shares
  • Share On Facebook
  • Tweet It

ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಹೊತ್ತಿನಲ್ಲಿಯೇ ಅವರು ದೇಶದ ಮೂರನೇ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದನ್ನು ಖುಷಿಯಿಂದ ಸ್ವೀಕರಿಸಬೇಕೋ ಅಥವಾ ಮುಜುಗರದಿಂದ ಸ್ವೀಕರಿಸಬೇಕೋ ಎನ್ನುವ ಗೊಂದಲ ಅವರಲ್ಲಿ ಮತ್ತು ಅವರ ಹಿಂಬಾಲಕರಲ್ಲಿ ಕಾಣಿಸಿದೆ.

ಅಸೋಸಿಯೇಶನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ ಮತ್ತು ನ್ಯಾಶನಲ್ ಎಲೆಕ್ಷನ್ ವಾಚ್ ಸಂಸ್ಥೆ ಸರ್ವೆ ನಡೆಸಿದ್ದು, ವರದಿಯೊಂದನ್ನು ಬಿಡುಗಡೆ ಮಾಡಿದೆ. ವರದಿ ಪ್ರಕಾರ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಮೊದಲ ಸ್ಥಾನದಲ್ಲಿ ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಅವರು ಎರಡನೇ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳಾಗಿದ್ದಾರೆ,

ಆಂಧ್ರಪ್ರದೇಶ ಸಿಎಂ 931 ಕೋಟಿ ರೂ ಹಾಗೂ ಅರುಣಾಚಲ ಪ್ರದೇಶದ ಸಿಎಂ 332 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದೇವೆ ಎನ್ನುವ ಲೆಕ್ಕ ತೋರಿಸಿದ್ದಾರೆ. ಮೂರನೇ ಸ್ಥಾನದಲ್ಲಿರುವ ಕರ್ನಾಟಕದ ಸಿಎಂ ಸಿದ್ಧರಾಮಯ್ಯ ಅವರ ಬಳಿ 51 ಕೋಟಿ ರೂ ಮೌಲ್ಯದ ಆಸ್ತಿ ಇದೆ. ಇನ್ನು ಸಾಲದ ವಿಷಯ ಬಂದರೆ ಸಿದ್ಧರಾಮಯ್ಯ 23 ಕೋಟಿ ರೂ ಸಾಲ ಪಡೆದಿದ್ದಾರೆ. ಪೆಮಾ ಖಂಡು 180 ಕೋಟಿ ಹಾಗೂ ನಾಯ್ಡು 10 ಕೋಟಿ ಸಾಲ ಹೊಂದಿದ್ದಾರೆ. ದೇಶದ 31 ಮುಖ್ಯಮಂತ್ರಿಗಳ ಒಟ್ಟು ಆಸ್ತಿ 1630 ಕೋಟಿ ರೂ ಎಂದು ಸಂಸ್ಥೆ ವರದಿ ತಿಳಿಸಿದೆ.

ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 15 ಲಕ್ಷ, ಜಮ್ಮು ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ 55 ಲಕ್ಷ, ಕೇರಳದ ಪಿಣರಾಯಿ ವಿಜಯನ್ 1.18 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು, ದೇಶದಲ್ಲಿಯೇ ಅತೀ ಕಡಿಮೆ ಆಸ್ತಿ ಹೊಂದಿರುವ ಪ್ರಸ್ತುತ ಸಿಎಂಗಳಾಗಿದ್ದಾರೆ..

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search