• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಕಾನ್ ಸಂತ ಚಿನ್ಮಯ್ ಕೃಷ್ಣದಾಸ್ ಜೈಲಿನಲ್ಲಿ ಗಂಭೀರ ಅಸ್ವಸ್ಥ: ಸೂಕ್ತ ಚಿಕಿತ್ಸೆ ನೀಡಲು ಸರಕಾರ ನಕಾರ…

Tulunadu News Posted On December 31, 2024
0


0
Shares
  • Share On Facebook
  • Tweet It

ಮೂಲಭೂತವಾದಿಗಳ ಕಪಿಮುಷ್ಟಿಯಲ್ಲಿರುವ ಬಾಂಗ್ಲಾದೇಶದಲ್ಲಿ ಬಂಧಿಸಲ್ಪಟ್ಟಿರುವ ಇಸ್ಕಾನ್ ಸಂತ ಚಿನ್ಮಯ್ ಕೃಷ್ಣದಾಸ್ ಅವರ ಆರೋಗ್ಯ ಗಂಭೀರವಾಗಿ ಹದಗೆಟ್ಟಿದೆ. ಬಾಂಗ್ಲಾ ದೇಶದಲ್ಲಿರುವ ಹಿಂದೂಗಳು ಈಗ ಜಗತ್ತಿಗೆ ವಿನಂತಿಸುತ್ತಾ, ಸಂತ ಚಿನ್ಮಯ್ ದಾಸ್ ಅವರ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಬಾಂಗ್ಲಾ ದೇಶದ ಸರಕಾರ ಚಿನ್ಮಯ್ ದಾಸರ ಅನಾರೋಗ್ಯದ ಚಿಕಿತ್ಸೆಗಾಗಿ ಏನೂ ಮಾಡದೇ ಇರುವುದರಿಂದ ಇಸ್ಕಾನ್ ಬೆಂಬಲಿಗರು ಚಿಂತೆಗೆ ಒಳಗಾಗಿದ್ದಾರೆ.

ಈ ಬಗ್ಗೆ ಪ್ರಕಟನೆಯನ್ನು ಹೊರಡಿಸಿರುವ ಬಾಂಗ್ಲಾದೇಶದ ಬಂಗಾಳಿ ಹಿಂದೂ ಹಕ್ಕುಗಳ ಪಂಗಡದವರು ” ಚಿನ್ಮಯ್ ಕೃಷ್ಣದಾಸ್ ಅವರು ಗಂಭೀರವಾಗಿ ಅನಾರೋಗ್ಯ ಪೀಡಿತರಾಗಿದ್ದರೂ ಅವರ ಬಗ್ಗೆ ಸ್ಥಳೀಯ ಸರಕಾರ ತೀವ್ರ ಅಸಡ್ಡೆಯನ್ನು ತೋರುತ್ತಿದೆ. ಅವರು ಎರಡು ಬಾರಿ ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಬಾಂಗ್ಲಾದೇಶದ ಎಲ್ಲಾ ದೇವಾಲಯಗಳಲ್ಲಿ ಜನವರಿ 1 ರಂದು ವಿಶೇಷ ಪ್ರಾರ್ಥನೆ, ಪೂಜೆಗೆ ಸಂಕಲ್ಪಿಸಲಾಗಿದೆ. ಎಲ್ಲರೂ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಚಿನ್ಮಯ ಕೃಷ್ಣದಾಸ್ ಯಾನೆ ಚಿನ್ಮಯ ಕೃಷ್ಣದಾಸ್ ಬ್ರಹ್ಮಚಾರಿ ಅವರು ಬಾಂಗ್ಲಾದೇಶ ಶೋಮಿಲಿಟೋ ಸನಾತನ ಜಾಗರಣ ಜೊಟೆ ( ಬಿಎಸ್ ಎಸ್ ಜೆಜೆ) ಇದರ ವಕ್ತಾರರಾಗಿದ್ದು, ಬಾಂಗ್ಲಾ ದೇಶದ ಸರಕಾರದ ವಿರುದ್ಧ ಹಿಂದೂಗಳ ರಕ್ಷಣೆಗಾಗಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದ ಕಾರಣ ದೇಶದ್ರೋಹದ ಅಡಿಯಲ್ಲಿ ಬಂಧಿಸಿ ಜೈಲಿಗಟ್ಟಲಾಗಿತ್ತು.

ಶೇಖ್ ಹಸೀನಾ ವಿರುದ್ಧ ಸ್ಥಳೀಯರು ಬಂಡಾಯ ಎದ್ದು ನಂತರ ಮೊಹಮ್ಮದ್ ಯೂನಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಲ್ಲಿನ ಮತಾಂಧರು ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ, ಹತ್ಯೆಗಳು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ, ಹೆಣ್ಣುಮಕ್ಕಳ ಕಣ್ಮರೆ, ಹಿಂದೂ ಮನೆಗಳಿಗೆ ಬೆಂಕಿ ಹೀಗೆ ನಿರಂತರ ದಬ್ಬಾಳಿಕೆಗಳು ನಡೆಯುತ್ತಿವೆ.

0
Shares
  • Share On Facebook
  • Tweet It




Trending Now
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
  • Popular Posts

    • 1
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 2
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 3
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 4
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 5
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!

  • Privacy Policy
  • Contact
© Tulunadu Infomedia.

Press enter/return to begin your search