• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉತ್ತಮ ಕಾರ್ಯಕ್ಷಮತೆ, ಸೀತಾರಾಮನ್‌ಗೆ ರಕ್ಷಣಾ ಖಾತೆ

TNN Correspondent Posted On September 3, 2017


  • Share On Facebook
  • Tweet It

ದೆಹಲಿ: ದೇಶದ ರಕ್ಷಣಾ ವ್ಯವಸ್ಥೆೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ರಕ್ಷಣಾ ಇಲಾಖೆ ಸಚಿವರಾಗಿ ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರನ್ನು ಆಯ್ಕೆ ಮಾಡುವ ಮೂಲಕ ಮೋದಿ ರಾಷ್ಟ್ರದ ಆಡಳಿತದಲ್ಲೇ ಹೊಸ ಶಕೆ ಆರಂಭಿಸಿದ್ದಾರೆ. ಮಹಿಳೆಯೊಬ್ಬರು ಇದೇ ಪ್ರಥಮ ಬಾರಿಗೆ ಸ್ವತಂತ್ರ್ಯವಾಗಿ ರಕ್ಷಣಾ ಖಾತೆಗೆ ಆಯ್ಕೆಯಾಗಿದ್ದಾರೆ. ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ, 1975 ಮತ್ತು 1980ರಿಂದ 1982ರವರೆಗೆ ಹೆಚ್ಚುವರಿಯಾಗಿ ರಕ್ಷಣಾ ಖಾತೆ ನಿರ್ವಹಿಸಿದ್ದರು.

ಪ್ರಸ್ತುತ ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಮೋದಿ ಮತ್ತು ಅಮಿತ್ ಶಾ ಜೋಡಿ ಅಚ್ಚರಿಯ ಘೋಷಣೆ ಮಾಡಿದ್ದು, ನಿರ್ಮಲಾ ಸೀತಾರಾಮ್‌ನ್‌ಗೆ ರಕ್ಷಣಾ ಖಾತೆ ನೀಡಿ, ಹೊಸ ಮನ್ವಂತರಕ್ಕೆೆ ಮುನ್ನುಡಿ ಬರೆದಿದ್ದಾರೆ.

ಕಾರ್ಪೋರೇಟ್ ವ್ಯವಹಾರಗಳ ಖಾತೆ ಮತ್ತು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ರಾಜ್ಯ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಸೀತಾರಾಮನ್ ಸಾಮರ್ಥ್ಯವನ್ನು ಪರಿಗಣಿಸಿ ಮೋದಿ ನಿರ್ಧಾರ ತೆಗೆದುಕೊಂಡಿದ್ದಾರೆ.ಇತ್ತೀಚೆಗೆ ರಾಷ್ಟ್ರಕ್ಕೆೆ ಕಂಟಕವಾಗಿ ಪರಿಗಣಿಸಿದ್ದ ಡೋಕ್ಲಾ0ವಿವಾದದ ಕುರಿತು ಬ್ರಿಕ್‌ಸ್‌ ಸಭೆಗೆ ತೆರಳಿದ್ದ ಸೀತಾರಾಮಾನ್ ಚೀನಾ ಮತ್ತು ಭಾರತದ ಮಧ್ಯೆೆ ಉತ್ತಮ ಸಂಬಂಧ ಏರ್ಪಡಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿದ್ದರು. ಜತೆಗೆ ಭವಿಷ್ಯದ ಚುನಾವಣೆಯಲ್ಲಿ ಮಹಿಳೆಯರ ವೋಟುಗಳನ್ನು ಪಡೆಯಲು ಇದು ಸಹಕಾರಿಯಾಗಲಿದೆ. ಅಲ್ಲದೇ ಕಾರ್ಯದಕ್ಷತೆಯುಳ್ಳ ವ್ಯಕ್ತಿಗೆ ತಕ್ಕ ಖಾತೆ ನೀಡಲಾಗಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search