• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಉತ್ತಮ ಕಾರ್ಯಕ್ಷಮತೆ, ಸೀತಾರಾಮನ್‌ಗೆ ರಕ್ಷಣಾ ಖಾತೆ

TNN Correspondent Posted On September 3, 2017
0


0
Shares
  • Share On Facebook
  • Tweet It

ದೆಹಲಿ: ದೇಶದ ರಕ್ಷಣಾ ವ್ಯವಸ್ಥೆೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ರಕ್ಷಣಾ ಇಲಾಖೆ ಸಚಿವರಾಗಿ ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರನ್ನು ಆಯ್ಕೆ ಮಾಡುವ ಮೂಲಕ ಮೋದಿ ರಾಷ್ಟ್ರದ ಆಡಳಿತದಲ್ಲೇ ಹೊಸ ಶಕೆ ಆರಂಭಿಸಿದ್ದಾರೆ. ಮಹಿಳೆಯೊಬ್ಬರು ಇದೇ ಪ್ರಥಮ ಬಾರಿಗೆ ಸ್ವತಂತ್ರ್ಯವಾಗಿ ರಕ್ಷಣಾ ಖಾತೆಗೆ ಆಯ್ಕೆಯಾಗಿದ್ದಾರೆ. ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ, 1975 ಮತ್ತು 1980ರಿಂದ 1982ರವರೆಗೆ ಹೆಚ್ಚುವರಿಯಾಗಿ ರಕ್ಷಣಾ ಖಾತೆ ನಿರ್ವಹಿಸಿದ್ದರು.

ಪ್ರಸ್ತುತ ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಮೋದಿ ಮತ್ತು ಅಮಿತ್ ಶಾ ಜೋಡಿ ಅಚ್ಚರಿಯ ಘೋಷಣೆ ಮಾಡಿದ್ದು, ನಿರ್ಮಲಾ ಸೀತಾರಾಮ್‌ನ್‌ಗೆ ರಕ್ಷಣಾ ಖಾತೆ ನೀಡಿ, ಹೊಸ ಮನ್ವಂತರಕ್ಕೆೆ ಮುನ್ನುಡಿ ಬರೆದಿದ್ದಾರೆ.

ಕಾರ್ಪೋರೇಟ್ ವ್ಯವಹಾರಗಳ ಖಾತೆ ಮತ್ತು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ರಾಜ್ಯ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಸೀತಾರಾಮನ್ ಸಾಮರ್ಥ್ಯವನ್ನು ಪರಿಗಣಿಸಿ ಮೋದಿ ನಿರ್ಧಾರ ತೆಗೆದುಕೊಂಡಿದ್ದಾರೆ.ಇತ್ತೀಚೆಗೆ ರಾಷ್ಟ್ರಕ್ಕೆೆ ಕಂಟಕವಾಗಿ ಪರಿಗಣಿಸಿದ್ದ ಡೋಕ್ಲಾ0ವಿವಾದದ ಕುರಿತು ಬ್ರಿಕ್‌ಸ್‌ ಸಭೆಗೆ ತೆರಳಿದ್ದ ಸೀತಾರಾಮಾನ್ ಚೀನಾ ಮತ್ತು ಭಾರತದ ಮಧ್ಯೆೆ ಉತ್ತಮ ಸಂಬಂಧ ಏರ್ಪಡಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿದ್ದರು. ಜತೆಗೆ ಭವಿಷ್ಯದ ಚುನಾವಣೆಯಲ್ಲಿ ಮಹಿಳೆಯರ ವೋಟುಗಳನ್ನು ಪಡೆಯಲು ಇದು ಸಹಕಾರಿಯಾಗಲಿದೆ. ಅಲ್ಲದೇ ಕಾರ್ಯದಕ್ಷತೆಯುಳ್ಳ ವ್ಯಕ್ತಿಗೆ ತಕ್ಕ ಖಾತೆ ನೀಡಲಾಗಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search