• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ!

Tulunadu News Posted On January 7, 2025
0


0
Shares
  • Share On Facebook
  • Tweet It

ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆ ಫಾದರ್ ಮುಲ್ಲರ್ ನಲ್ಲಿ ನಡೆದಿದೆ. ನಾಲ್ಕು ಮಕ್ಕಳಲ್ಲಿ ಎರಡು ಗಂಡು ಮತ್ತು ಎರಡು ಹೆಣ್ಣು ಮಕ್ಕಳಾಗಿದ್ದು, ಇದು ಸಿಜೇರಿಯನ್ ಮೂಲಕ ನಡೆದ ಹೆರಿಗೆಯಾಗಿದೆ. ಈ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿಯ ಹೆಸರು ಬಾನೋತ್ ದರ್ಗಾ ಅವರು ಆರೋಗ್ಯವಾಗಿದ್ದಾರೆ. ಮಕ್ಕಳಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಸ್ತ್ರೀರೋಗ ತಜ್ಞೆ ಡಾ. ಜೋಯ್ಲೀನ್ ಡಿ ಅಲ್ಮೇಡಾ ಅವರು ” ಏಳು ಲಕ್ಷ ಜನರಲ್ಲಿ ಒಬ್ಬರು ಮಾತ್ರ ಈ ರೀತಿ ಅಪರೂಪಕ್ಕೆ ಹೆಚ್ಚು ಮಕ್ಕಳಿಗೆ ಜನ್ಮ ನೀಡುತ್ತಾರೆ” ಎಂದಿದ್ದಾರೆ. ಬಾನೋತ್ ದರ್ಗಾ ಅವರು ಮೂಲತ: ತೆಲಂಗಾಣದವರು.
ಇನ್ನು ಜಗತ್ತಿನಲ್ಲಿ ಒಂದೇ ಹೆರಿಗೆಯಲ್ಲಿ ಅತೀ ಹೆಚ್ಚು ಜನ್ಮ ನೀಡಿದ ದಾಖಲೆ ಮೊರೆಕ್ಕಾದ ಕಾಸಾಬ್ಲಾನ್ಕಾದಲ್ಲಿ ಹಲೀಮಾ ಸಿಸ್ಸೇ ಅವರ ಹೆಸರಿನಲ್ಲಿದೆ. ಈ ಗಿನ್ನೆಸ್ ದಾಖಲೆ 2021 ರಲ್ಲಿ ಜರುಗಿದ್ದು ಸಿಸ್ಸೇ ಏಕಕಾಲದಲ್ಲಿ 9 ಮಕ್ಕಳಿಗೆ ಜನ್ಮ ನೀಡಿದ್ದರು. ಇದಕ್ಕೂ ಹಿಂದೆ 2009 ರಲ್ಲಿ ನಾದ್ಯಾ ಸುಲೇಮನ್ ಅವರು ಎಂಟು ಮಕ್ಕಳಿಗೆ ಜನ್ಮ ನೀಡಿ ದಾಖಲೆ ಬರೆದಿದ್ದರು.
0
Shares
  • Share On Facebook
  • Tweet It




Trending Now
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
  • Popular Posts

    • 1
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 2
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 3
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 4
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 5
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  • Privacy Policy
  • Contact
© Tulunadu Infomedia.

Press enter/return to begin your search