• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೀವು ವಿಮಾನ ಯಾನ ಮಾಡುತ್ತೀರಾ? ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Tulunadu News Posted On January 7, 2025
0


0
Shares
  • Share On Facebook
  • Tweet It

ನೀವು ವಿದೇಶ ಪ್ರವಾಸ ಮಾಡುತ್ತೀರಾ? ಅಥವಾ ದೇಶೀಯವಾಗಿ ದೂರದ ಪ್ರವಾಸ ಕೈಗೊಳ್ಳುತ್ತೀರಾ? ಹಾಗಾದರೆ ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ 2-3 ಸರಳ ವ್ಯಾಯಾಮ ಮಾಡಬೇಕಾಗುತ್ತದೆ!

ವಿಮಾನ ಪ್ರಯಾಣದ ವೇಳೆ ಆಹ್ಲಾದಕತೆಯನ್ನು ಪಡೆಯಲು ಹಾಗೂ ದೇಹ-ಮನಸ್ಸಿಗೆ ಉಲ್ಲಾಸ ತುಂಬುವಂತೆ ಮಾಡುವ ಆಶಯದಿಂದ ಸೆಂಟ್ರಲ್ ಅರ್ಮ್ಸ್ ಪೊಲೀಸ್ ಫೋರ್ಸ್ (ಸಿಐಎಸ್‌ಎಫ್) ఎల్ల ವಿಮಾನ ನಿಲ್ದಾಣಗಳಲ್ಲಿ ಸರಳ ವ್ಯಾಯಾಮ ಪರಿಕಲ್ಪನೆಯನ್ನು ಜಾರಿಗೆ ತಂದಿದೆ.

ಸುದೀರ್ಘ ಪ್ರಯಾಣಕ್ಕೆ ಮುನ್ನ ಕೆಲವು ಸರಳ ವ್ಯಾಯಾಮಗಳನ್ನು ಮಾಡುವಂತೆ ಹಾಗೂ ಆ ಮೂಲಕ ವಿಮಾನ ಯಾನ ಸಂದರ್ಭ ಪ್ರಯಾಣಿಕ ಅನುಭವ ಸುಗಮಗೊಳಿಸುವುದು ಈ ವ್ಯವಸ್ಥೆಯ ಉದ್ದೇಶ. ಕಳೆದ ಮೂರು ದಿನಗಳಿಂದ ಇದರ ಅಭ್ಯಾಸ ನಡೆಯುತ್ತಿದೆ.

ಅಸಕ್ತ ಪ್ರಯಾಣಿಕರಿಗೆ ಸರಳ ವ್ಯಾಯಾಮ ನಡೆಸಲಾಗುತ್ತದೆ. “ಸ್ಮಚ್ಚಿಂಗ್ ನಂತಹ ಕಸರತ್ತು, ಸ್ನಾಯು ಸೆಳೆತ ಕಡಿಮೆ ಮಾಡುವಂತೆ ಮಾಡುವ ಕ್ರಮ, ರಕ್ತಪರಿಚಲನೆ ಹೆಚ್ಚಿಸುವುದು ಹಾಗೂ ಪ್ರಯಾಣಿಕನ ದೇಹದ ವಿವಿಧ ಅವಯವಗಳಿಗೆ ಸೂಕ್ತ ವಿಶ್ರಾಂತಿ ನೀಡುವುದು ಇದರಿಂದ ಸಾಧ್ಯವಾಗಲಿದೆ. ಸಿಐಎಸ್ಎಫ್ ಸಿಬಂದಿಯೇ ಇದನ್ನು ನಡೆಸಿಕೊಡಲಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search