• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೀವು ವಿಮಾನ ಯಾನ ಮಾಡುತ್ತೀರಾ? ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Tulunadu News Posted On January 7, 2025
0


0
Shares
  • Share On Facebook
  • Tweet It

ನೀವು ವಿದೇಶ ಪ್ರವಾಸ ಮಾಡುತ್ತೀರಾ? ಅಥವಾ ದೇಶೀಯವಾಗಿ ದೂರದ ಪ್ರವಾಸ ಕೈಗೊಳ್ಳುತ್ತೀರಾ? ಹಾಗಾದರೆ ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ 2-3 ಸರಳ ವ್ಯಾಯಾಮ ಮಾಡಬೇಕಾಗುತ್ತದೆ!

ವಿಮಾನ ಪ್ರಯಾಣದ ವೇಳೆ ಆಹ್ಲಾದಕತೆಯನ್ನು ಪಡೆಯಲು ಹಾಗೂ ದೇಹ-ಮನಸ್ಸಿಗೆ ಉಲ್ಲಾಸ ತುಂಬುವಂತೆ ಮಾಡುವ ಆಶಯದಿಂದ ಸೆಂಟ್ರಲ್ ಅರ್ಮ್ಸ್ ಪೊಲೀಸ್ ಫೋರ್ಸ್ (ಸಿಐಎಸ್‌ಎಫ್) ఎల్ల ವಿಮಾನ ನಿಲ್ದಾಣಗಳಲ್ಲಿ ಸರಳ ವ್ಯಾಯಾಮ ಪರಿಕಲ್ಪನೆಯನ್ನು ಜಾರಿಗೆ ತಂದಿದೆ.

ಸುದೀರ್ಘ ಪ್ರಯಾಣಕ್ಕೆ ಮುನ್ನ ಕೆಲವು ಸರಳ ವ್ಯಾಯಾಮಗಳನ್ನು ಮಾಡುವಂತೆ ಹಾಗೂ ಆ ಮೂಲಕ ವಿಮಾನ ಯಾನ ಸಂದರ್ಭ ಪ್ರಯಾಣಿಕ ಅನುಭವ ಸುಗಮಗೊಳಿಸುವುದು ಈ ವ್ಯವಸ್ಥೆಯ ಉದ್ದೇಶ. ಕಳೆದ ಮೂರು ದಿನಗಳಿಂದ ಇದರ ಅಭ್ಯಾಸ ನಡೆಯುತ್ತಿದೆ.

ಅಸಕ್ತ ಪ್ರಯಾಣಿಕರಿಗೆ ಸರಳ ವ್ಯಾಯಾಮ ನಡೆಸಲಾಗುತ್ತದೆ. “ಸ್ಮಚ್ಚಿಂಗ್ ನಂತಹ ಕಸರತ್ತು, ಸ್ನಾಯು ಸೆಳೆತ ಕಡಿಮೆ ಮಾಡುವಂತೆ ಮಾಡುವ ಕ್ರಮ, ರಕ್ತಪರಿಚಲನೆ ಹೆಚ್ಚಿಸುವುದು ಹಾಗೂ ಪ್ರಯಾಣಿಕನ ದೇಹದ ವಿವಿಧ ಅವಯವಗಳಿಗೆ ಸೂಕ್ತ ವಿಶ್ರಾಂತಿ ನೀಡುವುದು ಇದರಿಂದ ಸಾಧ್ಯವಾಗಲಿದೆ. ಸಿಐಎಸ್ಎಫ್ ಸಿಬಂದಿಯೇ ಇದನ್ನು ನಡೆಸಿಕೊಡಲಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search