• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೀವು ವಿಮಾನ ಯಾನ ಮಾಡುತ್ತೀರಾ? ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Tulunadu News Posted On January 7, 2025


  • Share On Facebook
  • Tweet It

ನೀವು ವಿದೇಶ ಪ್ರವಾಸ ಮಾಡುತ್ತೀರಾ? ಅಥವಾ ದೇಶೀಯವಾಗಿ ದೂರದ ಪ್ರವಾಸ ಕೈಗೊಳ್ಳುತ್ತೀರಾ? ಹಾಗಾದರೆ ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ 2-3 ಸರಳ ವ್ಯಾಯಾಮ ಮಾಡಬೇಕಾಗುತ್ತದೆ!

ವಿಮಾನ ಪ್ರಯಾಣದ ವೇಳೆ ಆಹ್ಲಾದಕತೆಯನ್ನು ಪಡೆಯಲು ಹಾಗೂ ದೇಹ-ಮನಸ್ಸಿಗೆ ಉಲ್ಲಾಸ ತುಂಬುವಂತೆ ಮಾಡುವ ಆಶಯದಿಂದ ಸೆಂಟ್ರಲ್ ಅರ್ಮ್ಸ್ ಪೊಲೀಸ್ ಫೋರ್ಸ್ (ಸಿಐಎಸ್‌ಎಫ್) ఎల్ల ವಿಮಾನ ನಿಲ್ದಾಣಗಳಲ್ಲಿ ಸರಳ ವ್ಯಾಯಾಮ ಪರಿಕಲ್ಪನೆಯನ್ನು ಜಾರಿಗೆ ತಂದಿದೆ.

ಸುದೀರ್ಘ ಪ್ರಯಾಣಕ್ಕೆ ಮುನ್ನ ಕೆಲವು ಸರಳ ವ್ಯಾಯಾಮಗಳನ್ನು ಮಾಡುವಂತೆ ಹಾಗೂ ಆ ಮೂಲಕ ವಿಮಾನ ಯಾನ ಸಂದರ್ಭ ಪ್ರಯಾಣಿಕ ಅನುಭವ ಸುಗಮಗೊಳಿಸುವುದು ಈ ವ್ಯವಸ್ಥೆಯ ಉದ್ದೇಶ. ಕಳೆದ ಮೂರು ದಿನಗಳಿಂದ ಇದರ ಅಭ್ಯಾಸ ನಡೆಯುತ್ತಿದೆ.

ಅಸಕ್ತ ಪ್ರಯಾಣಿಕರಿಗೆ ಸರಳ ವ್ಯಾಯಾಮ ನಡೆಸಲಾಗುತ್ತದೆ. “ಸ್ಮಚ್ಚಿಂಗ್ ನಂತಹ ಕಸರತ್ತು, ಸ್ನಾಯು ಸೆಳೆತ ಕಡಿಮೆ ಮಾಡುವಂತೆ ಮಾಡುವ ಕ್ರಮ, ರಕ್ತಪರಿಚಲನೆ ಹೆಚ್ಚಿಸುವುದು ಹಾಗೂ ಪ್ರಯಾಣಿಕನ ದೇಹದ ವಿವಿಧ ಅವಯವಗಳಿಗೆ ಸೂಕ್ತ ವಿಶ್ರಾಂತಿ ನೀಡುವುದು ಇದರಿಂದ ಸಾಧ್ಯವಾಗಲಿದೆ. ಸಿಐಎಸ್ಎಫ್ ಸಿಬಂದಿಯೇ ಇದನ್ನು ನಡೆಸಿಕೊಡಲಿದ್ದಾರೆ.

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search