• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ನಲ್ಲಿ ಮತಾಂತರದ ಒತ್ತಡ ಹೇಗಿರುತ್ತೆ ಎಂದು ಮತ್ತೆ ಧ್ವನಿ ಎತ್ತಿದ ಕನೇರಿಯಾ!

Tulunadu News Posted On March 14, 2025
0


0
Shares
  • Share On Facebook
  • Tweet It

ಕನೇರಿಯಾ ಅವರಿಗೆ ತಮ್ಮ ವೃತ್ತಿ ಬದುಕಿನ ಕರಾಳತೆಯನ್ನು ಮರೆಯಲು ಆಗುತ್ತಿಲ್ಲ. ಸದ್ಯ ಅಮೇರಿಕಾದಲ್ಲಿ ನೆಲೆಸಿರುವ ಕನೇರಿಯಾ ಒಂದು ವೇಳೆ ಹಿಂದೂ ಅಲ್ಲದೇ ಮುಸಲೀಯರಾಗಿದ್ದರೆ ಅವರಿಗೆ ಇನ್ನಷ್ಟು ಅವಕಾಶ ಸಿಗುತ್ತಿತ್ತೇನೋ ಎನ್ನುವುದು ಅವರ ಅಭಿಪ್ರಾಯದಿಂದ ಯಾವಾಗಲೂ ಚರ್ಚೆಯಲ್ಲಿರುವ ಸಂಗತಿ. ಯಾಕೆಂದರೆ ಅವರೇ ಹೇಳುವ ಹಾಗೆ ” ಪಾಕ್ ತಂಡದಲ್ಲಿ ತಾರತಮ್ಯ ನೀತಿಯಿಂದಾಗಿ ನನಗೆ ಸಿಗಬೇಕಾದ ಗೌರವ ಸಿಕ್ಕಿರಲಿಲ್ಲ. ಧರ್ಮದ ಕಾರಣದಿಂದಾಗಿಯೇ ನನ್ನ ಕ್ರಿಕೆಟ್ ಭವಿಷ್ಯ ನಾಶಪಡಿಸಿದರು. ಅಖ್ತರ್, ಅಫ್ರಿದಿ ಸೇರಿದಂತೆ ಹಲವರು ಬಹಳ ತೊಂದರೆ ನೀಡಿದರು. ನನ್ನೊಂದಿಗೆ ಕುಳಿತು ತಿನ್ನಲು ಹಿಂಜರಿಯುತ್ತಿದ್ದರು. ಆಫ್ರಿದಿಯಂತೂ ನನ್ನನ್ನು ಬಹಳ ಬಾರಿ ಮತಾಂತರವಾಗಲು ಒತ್ತಾಯಿಸಿದ್ದ” ಎಂದು ಹೇಳಿದ್ದಾರೆ. ಕನೇರಿಯಾ 2000 ದಿಂದ 2010 ರವರೆಗೆ ಪಾಕ್ ಪರ 61 ಟೆಸ್ಟ್ ಹಾಗೂ 18 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

44 ರ ಹರೆಯದ ಕನೇರಿಯಾ ಈ ವಿಷಯವನ್ನು ಈ ಹಿಂದೆನೂ ಒಮ್ಮೆ ಹೇಳಿದಾಗ ಅವರಿಗೆ ಬೆದರಿಕೆಗಳು ಬಂದಿದ್ದವು. ಆದರೆ ತಮ್ಮ ಮಾತಿಗೆ ಬದ್ಧರಾಗಿರುವ ಕನೇರಿಯಾ ಅವರು ಯಾವ ಕಾರಣಕ್ಕೂ ಧರ್ಮ ಬಿಡುವ ಪ್ರಶ್ನೆಯೇ ಇಲ್ಲ ಎಂದು ಒತ್ತಿ ಹೇಳಿದ್ದರು. ವೃತ್ತಿಗಿಂತ ಧರ್ಮ ಮುಖ್ಯ ಎಂದು ಹೇಳುವ ಕನೇರಿಯಾ ವೃತ್ತಿ ಬೇಕಾದರೂ ತೊರೆಯುತ್ತೇನೆ. ಆದರೆ ಧರ್ಮವನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದರು. ಆ ಸಂದರ್ಭದಲ್ಲಿ ಕನೇರಿಯಾ ಭಾರತಕ್ಕೆ ಬಂದು ನೆಲೆಸುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ ಅವರು ಪ್ರಸ್ತುತ ಅಮೇರಿಕಾದಲ್ಲಿ ನೆಲೆಸಿದ್ದಾರೆ.

 

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search