• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೇಸಿಗೆಯಲ್ಲಿ ವಕೀಲರು ಕೋಟ್ ಧರಿಸಬೇಕಿಲ್ಲ!

Tulunadu News Posted On March 14, 2025
0


0
Shares
  • Share On Facebook
  • Tweet It

ಕಪ್ಪು ಬಟ್ಟೆ ಧರಿಸುವುದರಿಂದ ಸೆಖೆಗಾಲದಲ್ಲಿ ಬದುಕು ಎಷ್ಟು ದುಸ್ತರವಾಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ದರಿಂದ ಬೇಸಿಗೆಯಲ್ಲಿ ಆದಷ್ಟು ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಮನಸ್ಸಿಗೂ, ದೇಹಕ್ಕೂ ನೆಮ್ಮದಿ ಸಿಗುತ್ತದೆ. ಆದರೆ ಇಲ್ಲಿಯ ತನಕ ವಕೀಲರಿಗೆ ನ್ಯಾಯಾಲಯದ ಕಲಾಪದ ಸಮಯದಲ್ಲಿ ಕಪ್ಪು ಕೋರ್ಟ್ ಗಳನ್ನು ಧರಿಸಲೇಬೇಕಾಗಿತ್ತು. ಆದರೆ ಈಗ ಮಾರ್ಚ್ 15 ರಿಂದ ಮೇ 31 ರವರೆಗೆ ರಾಜ್ಯದ ಜಿಲ್ಲಾ ಮತ್ತು ವಿಚಾರಣಾಧೀನ ನ್ಯಾಯಾಲಯಗಳಲ್ಲಿ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪು ಕೋರ್ಟ್ ಧರಿಸುವುದರಿಂದ ವಿನಾಯಿತಿ ನೀಡಿ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.

ಬೇಸಿಗೆ ಹಿನ್ನಲೆಯಲ್ಲಿ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯದಲ್ಲಿ ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ಕೋರಿ ಬೆಂಗಳೂರು ವಕೀಲರ ಸಂಘ ಮತ್ತು ಕರ್ನಾಟಕ ವಕೀಲರ ಪರಿಷತ್ ಹೈಕೋರ್ಟಿಗೆ ಮನವಿ ಪತ್ರ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿ ಕಪ್ಪು ಕೋಟ್ ಧರಿಸಲು ವಿನಾಯಿತಿ ನೀಡಿದ್ದು, ಇದು ಬಿಳಿ ಶರ್ಟ್ ಹಾಗೂ ನೆಕ್ ಬ್ಯಾಂಡ್ ಧರಿಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಜಿಲ್ಲೆ ಮತ್ತು ವಿಚಾರಣಾ ನ್ಯಾಯಾಲಯದಲ್ಲಿ ಹವಾನಿಯಂತ್ರಿತ ವ್ಯವಸ್ಥೆ ಇಲ್ಲ. ಈಗಾಗಲೇ ಬಿಸಿಲಿನ ಪ್ರಮಾಣದ ದಿನೇ ದಿನೇ ಏರುತ್ತಿದೆ. ಈ ಸಂದರ್ಭದಲ್ಲಿ ಬಿಳಿಬಟ್ಟೆ ಮೇಲೆ ಕಪ್ಪು ಕೋಟ್ ಮತ್ತು ಬ್ಯಾಂಡ್ ಹಾಕುವುದು ಕಷ್ಟ. ಹಾಗಾಗಿ ಬೇಸಿಗೆ ರಜೆ ಮುಗಿದು ನ್ಯಾಯಾಲಯಗಳು ಕೆಲಸ ಪುನರಾರಂಭಿಸುವವರೆಗೆ ಮಾರ್ಚ್ 15 ರಿಂದ ವಿನಾಯಿತಿ ನೀಡಬೇಕು ಎಂದು ವಕೀಲರ ಸಂಘ ಮನವಿ ಸಲ್ಲಿಸಿತ್ತು.

 

0
Shares
  • Share On Facebook
  • Tweet It




Trending Now
2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
Tulunadu News July 31, 2025
ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
Tulunadu News July 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
  • Popular Posts

    • 1
      2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • 2
      ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • 3
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 4
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 5
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್

  • Privacy Policy
  • Contact
© Tulunadu Infomedia.

Press enter/return to begin your search