• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶಿಯಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಗಂಗಾಸ್ನಾನ

Tulunadu News Posted On March 15, 2025
0


0
Shares
  • Share On Facebook
  • Tweet It

ಉತ್ತರಪ್ರದೇಶದ ವಾರಣಾಸಿಯಲ್ಲಿರುವ ಕಾಶಿಮಠದ ಮೂಲಮಠದಲ್ಲಿ ಮೊಕ್ಕಾಂನಲ್ಲಿರುವ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಮಠದ ಆರಾಧ್ಯ ದೇವರಾಗಿರುವ ಶ್ರೀ ವೇದವ್ಯಾಸ ದೇವರ ಮೂರ್ತಿಯನ್ನು ಹೊತ್ತು ಗಂಗಾಸ್ನಾನವನ್ನು ಮಾಡಿದರು.

ವಾರಣಾಸಿಯಲ್ಲಿರುವ ಮೂಲಮಠದಲ್ಲಿ ವೃಂದಾವನಸ್ಥರಾಗಿರುವ ಕಾಶೀಮಠದ ಗುರುಪರಂಪರೆಯ ಮೂರನೇ ಯತಿ ಶ್ರೀಮದ್ ಉಪೇಂದ್ರ ತೀರ್ಥ ಸ್ವಾಮೀಜಿಯವರ 350 ಪುಣ್ಯತಿಥಿ ಹಾಗೂ ಐದನೇ ಯತಿ ಶ್ರೀಮದ್ ರಾಘವೇಂದ್ರ ತೀರ್ಥ ಸ್ವಾಮೀಜಿಯವರ 300 ನೇ ಪುಣ್ಯತಿಥಿ ಆಚರಣೆಯ ಅಂಗವಾಗಿ ಮೂಲಮಠಕ್ಕೆ ಚಿತ್ತೈಸಿರುವ ಶ್ರೀಗಳು ಮಠದ ದೇವರಿಗೆ ಪೂಜೆಯನ್ನು ಸಲ್ಲಿಸಿ ಭಾರತದ ವಿವಿಧ ರಾಜ್ಯಗಳಿಂದ ಆಗಮಿಸಿರುವ ಭಕ್ತರನ್ನು ಅನುಗ್ರಹಿಸಿದರು.

ಕಾಶಿಯ ಬ್ರಹ್ಮಘಾಟ್ ನಲ್ಲಿ ಕಾಶಿಮಠದ ಮೂಲಮಠ ಗಂಗಾನದಿಯ ದಡದಲ್ಲಿದ್ದು, ಇಲ್ಲಿ ಮೊಕ್ಕಾ ಮಾಡುವ ಕಾಶೀಮಠಾಧೀಶರು ಮಠದ ದೇವರ ಸಹಿತ ಗಂಗಾಸ್ನಾನ ಮಾಡುವ ಸಂಪ್ರದಾಯ ಅನಾದಿಕಾಲದಿಂದ ಜಾರಿಯಲ್ಲಿದೆ.

ಇಂತಹ ಪುಣ್ಯ ಸಂದರ್ಭದಲ್ಲಿ ಶ್ರೀಗಳೊಂದಿಗೆ ಗುಜರಾತ್ ಐಎಎಸ್ ಅಧಿಕಾರಿ ಡಾ. ವಿನೋದ್ ರಾವ್, ಮುಂಬೈ ಜಿಎಸ್ ಬಿ ಸೇವಾ ಮಂಡಲದ ಪ್ರಮುಖರಾದ ದೀಪಕ್ ಭಾಸ್ಕರ್ ಶೆಣೈ, ಮಂಗಳೂರು ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಮುಖಂಡರಾದ ನಿತಿನ್ ಪ್ರಭು, ಜಯಂತ ಪ್ರಭು, ರಾಜೀವ್ ವಾದ್ಯಾರ್, ಮನೋಹರ್ ನಾಯಕ್, ಚೆಂಪಿ ಉಮೇಶ್ ಭಟ್, ವೈದಿಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search