• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಲ್ ಗಳಲ್ಲಿ ಪಾರ್ಕಿಂಗ್ ಫೀಸ್ ತೆಗೆದುಕೊಳ್ಳುವಂತಿಲ್ಲ!

TNN Correspondent Posted On September 4, 2017
0


0
Shares
  • Share On Facebook
  • Tweet It

ನೀವು ಮಂಗಳೂರಿನ ಸಿಟಿ ಸೆಂಟರ್ ಗೆ ಮುಂದಿನ ಬಾರಿ ಹೋದಾಗ ನಿಮ್ಮ ವಾಹನ ಮಾಲ್ ಒಳಗೆ ಪಾರ್ಕ್ ಮಾಡಲು ಹೋಗುವಾಗ ಯಾವುದೇ ಹಣ ಕೊಡುವ ಅಗತ್ಯ ಇಲ್ಲ. ಕಾರಣ ಹಾಗೆ ಪಾರ್ಕಿಂಗ್ ಫೀಸ್ ತೆಗೆದುಕೊಳ್ಳುವುದು ಕಾನೂನು ಪ್ರಕಾರ ತಪ್ಪು ಎಂದು ಹೈದ್ರಾಬಾದ್ ನಲ್ಲಿರುವ ಆಂದ್ರಪ್ರದೇಶ ಉಚ್ಚ ನ್ಯಾಯಾಲಯ 2003, ಮೇ 2 ರಂದು ಮದನ್ ಮೋಹನ್ ಮತ್ತು ಇತರರು ವಿರುದ್ಧ ಹೈದ್ರಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಕೇಸಿನಲ್ಲಿ ಹೇಳಿದೆ.

ತನ್ನಿಂದ ಹೈದ್ರಾಬಾದ್ ನ ಮಾಲ್ ಒಂದರಲ್ಲಿ ಪಾರ್ಕಿಂಗ್ ಫೀಸ್ ತೆಗೆದುಕೊಳ್ಳಲಾಗಿದೆ ಎಂದು ವಿಜಯ್ ಗೋಪಾಲ ಎನ್ನುವವರು ಪೊಲೀಸ್ ಸ್ಟೇಶನ್ ನಲ್ಲಿ ದೂರು ನೀಡಿದ್ದರು. ಅವರ ದೂರಿನ ಮೇಲೆ ಪ್ರಥಮ ಮಾಹಿತಿ ವರದಿಯಲ್ಲಿ ಪೊಲೀಸರು ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ ಸೆಕ್ಷನ್ 188, 418, 420 ಬಳಸಿ ಮಾಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಯಾವುದೇ ವಸತಿ ಸಮುಚ್ಚಯ ಅಥವಾ ವಾಣಿಜ್ಯ ಸಂಕೀರ್ಣ ನಿರ್ಮಿಸುವಾಗ ಅದರಲ್ಲಿ ಹೊರಗಿನಿಂದ ಅಲ್ಲಿ ಭೇಟಿ ಕೊಡುವ ವ್ಯಕ್ತಿಗಳ ವಾಹನ ನಿಲ್ಲಿಸಲು ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಇರಬೇಕು ಎಂದು ನಿಯಮ ಇದೆ. ಹಾಗೆ ಮಾಲ್ ಗಳಿಗೆ ಭೇಟಿ ಕೊಡುವ ಗ್ರಾಹಕರಿಗಾಗಿ ಇರುವ ಪಾರ್ಕಿಂಗ್ ವ್ಯವಸ್ಥೆ ಕಡ್ಡಾಯವಾಗಿದ್ದು ಅಲ್ಲಿ ಯಾವುದೇ ರೀತಿಯ ಶುಲ್ಕವನ್ನು ಸ್ವೀಕರಿಸಬಾರದು ಎನ್ನುವ ನಿಯಮ ಇದೆ. ಆ ನಿಯಮ ಮೀರಿ ಆ ಮಾಲ್ ನ ಆಡಳಿತ ಮಂಡಳಿ ಶುಲ್ಕ ಸ್ವೀಕರಿಸುತ್ತಿದ್ದರೆ ಅವರ ವಿರುದ್ಧ ದೂರು ದಾಖಲಿಸಬಹುದು.

ಇಲ್ಲಿಯ ತನಕ ಈ ನಿಯಮ ಯಾರಿಗೂ ಗೊತ್ತಿರಲಿಲ್ಲ. ಆಂಧ್ರ ಪ್ರದೇಶ ಹೈಕೋರ್ಟ್ ಆದೇಶ ನೀಡಿದ ನಂತರ ಇದರ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿದೆ. ಕೆಲವು ರಾಜ್ಯಗಳಲ್ಲಿ ಹೆಚ್ಚೆಂದರೆ 5 ರೂಪಾಯಿ ಪಾರ್ಕಿಂಗ್ ಫೀಸ್ ಪಡೆಯುವ ಅವಕಾಶ ಇರುವುದು ಹೌದು. ಒಟ್ಟಿನಲ್ಲಿ ಕರಾವಳಿಯ ಯಾವುದೇ ಮಾಲ್ ಗಳಲ್ಲಿ ನೀವು ಇನ್ನು ಮುಂದೆ ವಾಹನ ಪಾರ್ಕ್ ಮಾಡಿ ಆರಾಮಾಗಿ ಮಾಲ್ ಸುತ್ತಾಡಿ ಬರಬಹುದು. ಅಲ್ಲಿ ಹಣ ಕೇಳಿದರೆ ಕೊಡಲ್ಲ ಎನ್ನಿ, ಕಾನೂನು ಗ್ರಾಹಕರ ಪರವಾಗಿ ಇದೆ

0
Shares
  • Share On Facebook
  • Tweet It


mallparking fess


Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search