• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

7 ಸೆಕೆಂಡ್ ಗಳಲ್ಲಿ ಎಐ ಮೂಲಕ ಹೃದ್ರೋಗ ಪತ್ತೆ!

Tulunadu News Posted On March 19, 2025
0


0
Shares
  • Share On Facebook
  • Tweet It

ಇತ್ತೀಚಿನ ವರ್ಷಗಳಲ್ಲಿ ಯುವಜನಾಂಗ ಹೃದ್ರೋಗದಿಂದ ಸಾವನ್ನಪ್ಪುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಚಿಕ್ಕ ವಯಸ್ಸಿನ, ಮಧ್ಯ ಪ್ರಾಯದ ಯುವಕ, ಯುವತಿಯರು ಅಚಾನಕ್ ಆಗಿ ನಿಧನವಾಗುತ್ತಿರುವುದು ನಿಜಕ್ಕೂ ಚಿಂತಿಸಬೇಕಾದ ಸಂಗತಿ. ಯಾಕೆಂದರೆ ಇದು ದೇಶದ ಅಭಿವೃದ್ಧಿಯ ವಿಷಯದಲ್ಲಿ ಗಮನಾರ್ಹವಾದ ವಿಷಯ. ನಾಗರಿಕರಲ್ಲಿ ಹೃದಯ ಸಂಬಂಧಿ ಕಾಯಿಲೆಯನ್ನು ಮೊದಲೇ ಪತ್ತೆ ಹಚ್ಚಿದರೆ ಇಂತಹ ಸಾವು ನೋವುಗಳನ್ನು ತಡೆಯಬಹುದು ಎನ್ನುವುದು ಎಲ್ಲರ ಅಭಿಪ್ರಾಯ. ಆದರೆ ಹೇಗೆ?

ಇದಕ್ಕಾಗಿ ಒಂದು ಹೊಸ ತಂತ್ರಜ್ಞಾನವನ್ನು ಬಳಸಿ ಹೃದಯ ಸಂಬಂಧಿ ಕಾಯಿಲೆ ಪತ್ತೆಹಚ್ಚಬಹುದು ಎಂದು ಭಾರತೀಯ ಅಮೆರಿಕನ್ ವಿದ್ಯಾರ್ಥಿ ತೋರಿಸಿಕೊಟ್ಟಿದ್ದಾನೆ. ಅವನ ಪ್ರಾಯ ನೋಡಿ ನಿಮಗೂ ಆಶ್ಚರ್ಯವಾಗಬಹುದು. ಆಟ ಆಡುವ ವಿಷಯದಲ್ಲಿ ಎಐ ತಂತ್ರಜ್ಞಾನ ಬಳಸಿ ವಿಶ್ವವನ್ನೇ ಕಾಡುತ್ತಿರುವ ಸವಾಲಿಗೆ ಆತ ಉತ್ತರ ಕಂಡುಹಿಡಿದಿದ್ದಾನೆ. ಇದಕ್ಕೆ ಈಗ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಆ ಹುಡುಗನ ಹೆಸರು ಸಿದ್ಧಾರ್ಥ್ ನಂದ್ಯಾಲ. ಎನ್ ಆರ್ ಐ ವಿದ್ಯಾರ್ಥಿ. ಆಂಧ್ರಪ್ರದೇಶದ ಅನಂತಪುರ ಮೂಲದ ಸಿದ್ಧಾರ್ಥ್ ಸದ್ಯ ಅಮೇರಿಕಾದ ಡಲ್ಲಾಸ್ ನಗರದಲ್ಲಿ ವಾಸಿಸುತ್ತಿದ್ದಾನೆ. ಈತ ಸಿರ್ಕಾರ್ಡಿಯಾ – ವಿ ಎಐ ಆಧಾರಿತ ಯಾಪ್ ಸಿದ್ಧಪಡಿಸಿದ್ದಾನೆ. ಇದು ಕೇವಲ 7 ಸೆಕೆಂಡುಗಳಲ್ಲಿ ನಿಮ್ಮಲ್ಲಿರುವ ಹೃದಯ ಸಂಬಂಧಿ ಕಾಯಿಲೆಯನ್ನು ಪತ್ತೆಹಚ್ಚುತ್ತದೆ.

14 ರ ಹುಡುಗ ಕಂಡು ಹಿಡಿದ ಈ ಯಾಪ್ ನಿಂದ ಸ್ಮಾರ್ಟ್ ಫೋನ್ ಸಹಾಯದಿಂದ ಹೃದಯ ನಾಳಗಳ ರಕ್ತಪರಿಚಲನೆಯನ್ನು ಬಹುಬೇಗ ಪತ್ತೆ ಹಚ್ಚುತ್ತದೆ. ಹೃದಯ ಬಡಿತವನ್ನು ಗ್ರಹಿಸುತ್ತದೆ. 96 ಶೇಕಡಾಗಿಂತ ಹೆಚ್ಚು ನಿಖರತೆಯನ್ನು ಸೂಚಿಸುತ್ತದೆ. ಈಗಾಗಲೇ ಅಮೇರಿಕಾ ದೇಶದ ಹಲವು ಆಸ್ಪತ್ರೆಗಳಲ್ಲಿ 1500 ಕ್ಕೂ ಹೆಚ್ಚು ರೋಗಿಗಳು ಮತ್ತು ಭಾರತದಲ್ಲಿ 700 ರೋಗಿಗಳಿಗೆ ಇದನ್ನು ಪರೀಕ್ಷಿಸಲಾಗಿದೆ.
ಸಿದ್ಧಾರ್ಥ್ ಅವರ ಸಾಧನೆ ತಿಳಿದು ತಮ್ಮ ರಾಜ್ಯದವನೆಂಬ ಅಭಿಮಾನದಿಂದ ಆತನನ್ನು ಕರೆಸಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್ ಕಲ್ಯಾಣ್ ಅಭಿನಂದಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search