• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಪಿಎಲ್ ನಲ್ಲಿ ಶೂನ್ಯ ಸುತ್ತುವಲ್ಲಿಯೂ ರೋಹಿತ್ ದಾಖಲೆ!

Tulunadu News Posted On March 24, 2025
0


0
Shares
  • Share On Facebook
  • Tweet It

ಕೆಲವೊಂದು ದಾಖಲೆಗಳು ಅದನ್ನು ಸಾಧಿಸಿದವರಲ್ಲಿ ಹೆಮ್ಮೆ ಮೂಡಿಸುವುದಿಲ್ಲ. ಆದರೆ ದಾಖಲೆಗಳು ಮಾತ್ರ ನಡೆದು ಹೋಗುತ್ತವೆ. ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಪಂದ್ಯಾಕೂಟದಲ್ಲಿ ಮುಂಬೈ ಇಂಡಿಯನ್ ತಂಡದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ನಲ್ಲಿ ತಮ್ಮ ಮೊದಲ ದಾಖಲೆಯನ್ನು ಬರೆಯುವಂತಾಯಿತು. ಚೆನ್ನೈಯಲ್ಲಿರುವ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್ ಕೆ ವಿರುದ್ಧ ಆರಂಭಿಕ ಬ್ಯಾಟ್ಸಮನ್ ಆಗಿ ಕಣಕ್ಕೆ ಇಳಿದ ರೋಹಿತ್ ಶರ್ಮಾ ಖಲೀಲ್ ಅಹ್ಮದ್ ಅವರ ದಾಳಿಗೆ ಶಿವಂ ದುಬೆ ಕೈಗೆ ಸುಲಭದ ಕ್ಯಾಚ್ ನೀಡಿ ನಿರ್ಗಮಿಸಿದರು.

37 ವರ್ಷದ ಹಿಟ್ ಮ್ಯಾನ್ ಇಲ್ಲಿಯ ತನಕ ಐಪಿಎಲ್ ನಲ್ಲಿ 258 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಇದು ಅವರ 18 ನೇ ಶೂನ್ಯ ಸಂಪಾದನೆಯಾಗಿದೆ. ಈ ಸಾಧನೆಯನ್ನು ಅವರೊಂದಿಗೆ ಈಗಾಗಲೇ ಇನ್ನಿಬ್ಬರು ಈಗಾಗಲೇ ಹಂಚಿಕೊಂಡಿದ್ದಾರೆ. ಅದರಲ್ಲಿ ಒಬ್ಬರು ಭಾರತದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್, ಇನ್ನೊಬ್ಬರು ಆಸ್ಟ್ರೇಲಿಯಾ ಗ್ಲೆನ್ ಮ್ಯಾಕ್ಸವೆಲ್. ಎರಡನೇ ಸ್ಥಾನದಲ್ಲಿ ಸುನೀಲ್ ನಾರೀನ್ ಹಾಗೂ ಪಿಯೂಷ್ ಚಾವ್ಲಾ ಅವರು 16 ಶೂನ್ಯಗಳೊಂದಿಗೆ ಮತ್ತು ರಶೀದ್ ಖಾನ್ ಹಾಗೂ ಮನದೀಪ್ ಸಿಂಗ್ ಅವರು 15 ಸೊನ್ನೆ ಸುತ್ತಿದ್ದಾರೆ.

ಇನ್ನು ಐಪಿಎಲ್ ನಲ್ಲಿ ಆರು ಸಾವಿರ ರನ್ ಬಾರಿಸಿದ ಕೀರ್ತಿಯೂ ರೋಹಿತ್ ಹೆಸರಿನಲ್ಲಿದೆ. ಇನ್ನು ಐಪಿಎಲ್ ಒಂದು ಶತಕ ಮತ್ತು 40 ಅರ್ಧ ಶತಕಗಳನ್ನು ಇವರು ಹೊಡೆದಿದ್ದಾರೆ. ಐಪಿಎಲ್ ನಲ್ಲಿ ಇವರ ಸರ್ವಾಧೀಕ ದಾಖಲೆ 109. ಇವರು ಇಲ್ಲಿಯ ತನಕ 503 ಬೌಂಡರಿ ಹಾಗೂ 233 ಸಿಕ್ಸರ್ ಗಳನ್ನು ಕೂಡ ಸಿಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search