• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಪಿಎಲ್ ನಲ್ಲಿ ಶೂನ್ಯ ಸುತ್ತುವಲ್ಲಿಯೂ ರೋಹಿತ್ ದಾಖಲೆ!

Tulunadu News Posted On March 24, 2025
0


0
Shares
  • Share On Facebook
  • Tweet It

ಕೆಲವೊಂದು ದಾಖಲೆಗಳು ಅದನ್ನು ಸಾಧಿಸಿದವರಲ್ಲಿ ಹೆಮ್ಮೆ ಮೂಡಿಸುವುದಿಲ್ಲ. ಆದರೆ ದಾಖಲೆಗಳು ಮಾತ್ರ ನಡೆದು ಹೋಗುತ್ತವೆ. ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಪಂದ್ಯಾಕೂಟದಲ್ಲಿ ಮುಂಬೈ ಇಂಡಿಯನ್ ತಂಡದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ನಲ್ಲಿ ತಮ್ಮ ಮೊದಲ ದಾಖಲೆಯನ್ನು ಬರೆಯುವಂತಾಯಿತು. ಚೆನ್ನೈಯಲ್ಲಿರುವ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್ ಕೆ ವಿರುದ್ಧ ಆರಂಭಿಕ ಬ್ಯಾಟ್ಸಮನ್ ಆಗಿ ಕಣಕ್ಕೆ ಇಳಿದ ರೋಹಿತ್ ಶರ್ಮಾ ಖಲೀಲ್ ಅಹ್ಮದ್ ಅವರ ದಾಳಿಗೆ ಶಿವಂ ದುಬೆ ಕೈಗೆ ಸುಲಭದ ಕ್ಯಾಚ್ ನೀಡಿ ನಿರ್ಗಮಿಸಿದರು.

37 ವರ್ಷದ ಹಿಟ್ ಮ್ಯಾನ್ ಇಲ್ಲಿಯ ತನಕ ಐಪಿಎಲ್ ನಲ್ಲಿ 258 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಇದು ಅವರ 18 ನೇ ಶೂನ್ಯ ಸಂಪಾದನೆಯಾಗಿದೆ. ಈ ಸಾಧನೆಯನ್ನು ಅವರೊಂದಿಗೆ ಈಗಾಗಲೇ ಇನ್ನಿಬ್ಬರು ಈಗಾಗಲೇ ಹಂಚಿಕೊಂಡಿದ್ದಾರೆ. ಅದರಲ್ಲಿ ಒಬ್ಬರು ಭಾರತದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್, ಇನ್ನೊಬ್ಬರು ಆಸ್ಟ್ರೇಲಿಯಾ ಗ್ಲೆನ್ ಮ್ಯಾಕ್ಸವೆಲ್. ಎರಡನೇ ಸ್ಥಾನದಲ್ಲಿ ಸುನೀಲ್ ನಾರೀನ್ ಹಾಗೂ ಪಿಯೂಷ್ ಚಾವ್ಲಾ ಅವರು 16 ಶೂನ್ಯಗಳೊಂದಿಗೆ ಮತ್ತು ರಶೀದ್ ಖಾನ್ ಹಾಗೂ ಮನದೀಪ್ ಸಿಂಗ್ ಅವರು 15 ಸೊನ್ನೆ ಸುತ್ತಿದ್ದಾರೆ.

ಇನ್ನು ಐಪಿಎಲ್ ನಲ್ಲಿ ಆರು ಸಾವಿರ ರನ್ ಬಾರಿಸಿದ ಕೀರ್ತಿಯೂ ರೋಹಿತ್ ಹೆಸರಿನಲ್ಲಿದೆ. ಇನ್ನು ಐಪಿಎಲ್ ಒಂದು ಶತಕ ಮತ್ತು 40 ಅರ್ಧ ಶತಕಗಳನ್ನು ಇವರು ಹೊಡೆದಿದ್ದಾರೆ. ಐಪಿಎಲ್ ನಲ್ಲಿ ಇವರ ಸರ್ವಾಧೀಕ ದಾಖಲೆ 109. ಇವರು ಇಲ್ಲಿಯ ತನಕ 503 ಬೌಂಡರಿ ಹಾಗೂ 233 ಸಿಕ್ಸರ್ ಗಳನ್ನು ಕೂಡ ಸಿಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search