• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಪಿಎಲ್ ನಲ್ಲಿ ಶೂನ್ಯ ಸುತ್ತುವಲ್ಲಿಯೂ ರೋಹಿತ್ ದಾಖಲೆ!

Tulunadu News Posted On March 24, 2025
0


0
Shares
  • Share On Facebook
  • Tweet It

ಕೆಲವೊಂದು ದಾಖಲೆಗಳು ಅದನ್ನು ಸಾಧಿಸಿದವರಲ್ಲಿ ಹೆಮ್ಮೆ ಮೂಡಿಸುವುದಿಲ್ಲ. ಆದರೆ ದಾಖಲೆಗಳು ಮಾತ್ರ ನಡೆದು ಹೋಗುತ್ತವೆ. ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಪಂದ್ಯಾಕೂಟದಲ್ಲಿ ಮುಂಬೈ ಇಂಡಿಯನ್ ತಂಡದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ನಲ್ಲಿ ತಮ್ಮ ಮೊದಲ ದಾಖಲೆಯನ್ನು ಬರೆಯುವಂತಾಯಿತು. ಚೆನ್ನೈಯಲ್ಲಿರುವ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್ ಕೆ ವಿರುದ್ಧ ಆರಂಭಿಕ ಬ್ಯಾಟ್ಸಮನ್ ಆಗಿ ಕಣಕ್ಕೆ ಇಳಿದ ರೋಹಿತ್ ಶರ್ಮಾ ಖಲೀಲ್ ಅಹ್ಮದ್ ಅವರ ದಾಳಿಗೆ ಶಿವಂ ದುಬೆ ಕೈಗೆ ಸುಲಭದ ಕ್ಯಾಚ್ ನೀಡಿ ನಿರ್ಗಮಿಸಿದರು.

37 ವರ್ಷದ ಹಿಟ್ ಮ್ಯಾನ್ ಇಲ್ಲಿಯ ತನಕ ಐಪಿಎಲ್ ನಲ್ಲಿ 258 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಇದು ಅವರ 18 ನೇ ಶೂನ್ಯ ಸಂಪಾದನೆಯಾಗಿದೆ. ಈ ಸಾಧನೆಯನ್ನು ಅವರೊಂದಿಗೆ ಈಗಾಗಲೇ ಇನ್ನಿಬ್ಬರು ಈಗಾಗಲೇ ಹಂಚಿಕೊಂಡಿದ್ದಾರೆ. ಅದರಲ್ಲಿ ಒಬ್ಬರು ಭಾರತದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್, ಇನ್ನೊಬ್ಬರು ಆಸ್ಟ್ರೇಲಿಯಾ ಗ್ಲೆನ್ ಮ್ಯಾಕ್ಸವೆಲ್. ಎರಡನೇ ಸ್ಥಾನದಲ್ಲಿ ಸುನೀಲ್ ನಾರೀನ್ ಹಾಗೂ ಪಿಯೂಷ್ ಚಾವ್ಲಾ ಅವರು 16 ಶೂನ್ಯಗಳೊಂದಿಗೆ ಮತ್ತು ರಶೀದ್ ಖಾನ್ ಹಾಗೂ ಮನದೀಪ್ ಸಿಂಗ್ ಅವರು 15 ಸೊನ್ನೆ ಸುತ್ತಿದ್ದಾರೆ.

ಇನ್ನು ಐಪಿಎಲ್ ನಲ್ಲಿ ಆರು ಸಾವಿರ ರನ್ ಬಾರಿಸಿದ ಕೀರ್ತಿಯೂ ರೋಹಿತ್ ಹೆಸರಿನಲ್ಲಿದೆ. ಇನ್ನು ಐಪಿಎಲ್ ಒಂದು ಶತಕ ಮತ್ತು 40 ಅರ್ಧ ಶತಕಗಳನ್ನು ಇವರು ಹೊಡೆದಿದ್ದಾರೆ. ಐಪಿಎಲ್ ನಲ್ಲಿ ಇವರ ಸರ್ವಾಧೀಕ ದಾಖಲೆ 109. ಇವರು ಇಲ್ಲಿಯ ತನಕ 503 ಬೌಂಡರಿ ಹಾಗೂ 233 ಸಿಕ್ಸರ್ ಗಳನ್ನು ಕೂಡ ಸಿಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search