• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್ ಕಿಟ್!

Tulunadu News Posted On March 25, 2025
0


0
Shares
  • Share On Facebook
  • Tweet It

ರಂಜಾನ್ ಹಿನ್ನಲೆಯಲ್ಲಿ “ಸೌಗತ್ – ಎ – ಮೋದಿ” ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಭಾರತೀಯ ಜನತಾ ಪಾರ್ಟಿ ಈದ್ ಕಿಟ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್ ನಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಬಡ ಮುಸ್ಲಿಂ ಕುಟುಂಬಗಳು ಯಾವುದೇ ತೊಂದರೆ ಇಲ್ಲದೇ ಹಬ್ಬವನ್ನು ಆಚರಿಸಬೇಕೆಂಬ ಮಹತ್ತರ ಉದ್ದೇಶದಿಂದ ಈ ಅಭಿಯಾನವನ್ನು ಆರಂಭಿಸಲಾಗಿದೆ.
ಆರ್ಥಿಕವಾಗಿ ದುರ್ಬಲವಾಗಿರುವ ಮುಸ್ಲಿಂ ಕುಟುಂಬಗಳು ಖುಷಿಯಿಂದ, ನೆಮ್ಮದಿಯಿಂದ, ಸಂಕಷ್ಟವಿಲ್ಲದೇ ಈದ್ ಆಚರಿಸಬೇಕೆಂಬುದು ಈ ಅಭಿಯಾನದ ಗುರಿಯಾಗಿದೆ. ಇದರ ಭಾಗವಾಗಿ 32000 ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು ದೇಶಾದ್ಯಂತ 3000 ಮಸೀದಿಗಳ ಸಹಕಾರದೊಂದಿಗೆ ಸಹಾಯ ಮಾಡುತ್ತಿದ್ದಾರೆ.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ಧಿಕಿ ಅವರು “ಸೌಗತ್ – ಎ- ಮೋದಿ” ಅಭಿಯಾನದ ವಿಶಾಲ ದೃಷ್ಟಿಕೋನದ ಬಗ್ಗೆ ತಿಳಿಸಿದ್ದಾರೆ. ರಂಜಾನ್ ಮತ್ತು ಈದ್ ಸಮಯದಲ್ಲಿ ಮಾತ್ರವಲ್ಲದೇ ಗುಡ್ ಫ್ರೈಡೆ, ಈಸ್ಟರ್, ನೌರುಜ್ ಮತ್ತು ಹೊಸ ವರ್ಷದಂತಹ ಇತರ ಮಹತ್ವದ ಸಂದರ್ಭಗಳಲ್ಲಿಯೂ ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಈದ್ ಮಿಲನ್ ಆಚರಣೆಗಳನ್ನು ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.

ಸೌಗತ್ ಎ ಮೋದಿ ಅಭಿಯಾನದಡಿಯಲ್ಲಿ ವಿತರಿಸಲಾದ ಕಿಟ್ ಗಳಲ್ಲಿ ಆಹಾರ ಪದಾರ್ಥಗಳ ಜೊತೆಗೆ ಬಟ್ಟೆ, ವರ್ಮಿಸೆಲ್ಲಿ, ಖರ್ಜೂರ, ಒಣಹಣ್ಣುಗಳು ಮತ್ತು ಸಕ್ಕರೆಯನ್ನು ಒಳಗೊಂಡಿರುತ್ತವೆ, ಮಹಿಳೆಯರ ಕಿಟ್ ಗಳು ಸೂಟ್ ಗಳಿಗೆ ಬಟ್ಟೆಯನ್ನು ಒಳಗೊಂಡಿರುತ್ತವೆ. ಪುರುಷರ ಕಿಟ್ ಗಳು ಕುರ್ತಾ ಪೈಜಾಮಾಗಳನ್ನು ಒಳಗೊಂಡಿರುತ್ತವೆ. ಪ್ರತಿಯೊಂದು ಕಿಟ್ ಗೆ 500 ರೂಪಾಯಿಯಿಂದ 600 ರೂಗಳ ತನಕ ವೆಚ್ಚ ತಗಲುತ್ತದೆ ಎಂದು ಹೇಳಲಾಗಿದೆ.

ಈ ಅಭಿಯಾನವು ಬಿಜೆಪಿಗೆ ಮತ್ತು ಎನ್ ಡಿಎ ಮೈತ್ರಿಕೂಟದ ಪ್ರಮುಖ ಕಾರ್ಯಕ್ರಮವಾಗಿದ್ದು, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಇದರ ಜವಾಬ್ದಾರಿಯನ್ನು ವಹಿಸಿಕೊಂಡಿದೆ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search