• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಛಾವಾ ಸಂಸತ್ತಿನಲ್ಲಿ ಗುರುವಾರ ಪ್ರದರ್ಶನ: ಮೋದಿ ವೀಕ್ಷಣೆ!

Tulunadu News Posted On March 25, 2025
0


0
Shares
  • Share On Facebook
  • Tweet It

ಛಾವಾ ಸಿನೆಮಾ ಈಗಾಗಲೇ ರಾಷ್ಟ್ರವ್ಯಾಪಿ ಪ್ರದರ್ಶನಗೊಂಡು ಯಶಸ್ವಿಯಾಗಿದೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಕೋಮು ಗಲಭೆಗೆ ಛಾವಾ ಸಿನೆಮಾ ಕೂಡ ಕಾರಣ ಎಂದು ಒಂದು ವರ್ಗ ಬಿಂಬಿಸಿತ್ತು.

ಛತ್ರಪತಿ ಶಿವಾಜಿ ಮಹಾರಾಜರ ಮಗ ಛತ್ರಪತಿ ಸಾಂಬಾಜಿ ಮಹಾರಾಜ್ ಅವರ ಶೌರ್ಯ, ಕಿಚ್ಚು, ಪರಾಕ್ರಮದ ಕಥೆ ಹೊಂದಿರುವ ಈ ಹಿಂದಿ ಸಿನೆಮಾದಲ್ಲಿ ನಾಯಕನಟರಾಗಿ ವಿಕ್ಕಿ ಕೌಶಲ್ ನಟಿಸಿದ್ದಾರೆ. ಈ ಸಿನೆಮಾದ ಬಗ್ಗೆ ಅದೇನೆ ವಾದ, ವಿವಾದಗಳು ಇದ್ದರೂ ದೇಶವನ್ನು ಪ್ರೀತಿಸುವವರಲ್ಲಿ ಈ ಸಿನೆಮಾ ಹುಟ್ಟಿಸಿದ ಕ್ರೇಜ್ ಬೇರೆಯದ್ದೇ ಆಗಿದೆ. ಈ ಸಿನೆಮಾವನ್ನು ಮೆಚ್ಚಿದವರ, ಟೀಕಿಸುವವರ ವಿಷಯಗಳೇನೆ ಇರಲಿ ಗುರುವಾರ ಈ ಸಿನೆಮಾ ಈಗ ದೆಹಲಿಯ ನೂತನ ಸಂಸತ್ ಭವನದಲ್ಲಿ ಸಂಸದರಿಗಾಗಿ ಪ್ರದರ್ಶನಗೊಳ್ಳಲಿದೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರು, ಸಂಸದರು ಮಾರ್ಚ್ 27 ರಂದು ವಿಶೇಷ ಪ್ರದರ್ಶನದಲ್ಲಿ ಸಿನೆಮಾ ವೀಕ್ಷಿಸಲಿದ್ದಾರೆ. ನಿರ್ಮಾಪಕ ದಿನೇಶ್ ವಿಜನ್, ನಿರ್ದೇಶಕ ಲಕ್ಷ್ಮಣ್ ಉಟ್ಟೆಕರ್, ನಾಯಕ ನಟ ವಿಕ್ಕಿ ಕೌಶಲ್ ಹಾಗೂ ಚಿತ್ರತಂಡ ಉಪಸ್ಥಿತರಿರುವರು.

0
Shares
  • Share On Facebook
  • Tweet It




Trending Now
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
  • Popular Posts

    • 1
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 2
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 3
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 4
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search