• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಛಾವಾ ಸಂಸತ್ತಿನಲ್ಲಿ ಗುರುವಾರ ಪ್ರದರ್ಶನ: ಮೋದಿ ವೀಕ್ಷಣೆ!

Tulunadu News Posted On March 25, 2025
0


0
Shares
  • Share On Facebook
  • Tweet It

ಛಾವಾ ಸಿನೆಮಾ ಈಗಾಗಲೇ ರಾಷ್ಟ್ರವ್ಯಾಪಿ ಪ್ರದರ್ಶನಗೊಂಡು ಯಶಸ್ವಿಯಾಗಿದೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಕೋಮು ಗಲಭೆಗೆ ಛಾವಾ ಸಿನೆಮಾ ಕೂಡ ಕಾರಣ ಎಂದು ಒಂದು ವರ್ಗ ಬಿಂಬಿಸಿತ್ತು.

ಛತ್ರಪತಿ ಶಿವಾಜಿ ಮಹಾರಾಜರ ಮಗ ಛತ್ರಪತಿ ಸಾಂಬಾಜಿ ಮಹಾರಾಜ್ ಅವರ ಶೌರ್ಯ, ಕಿಚ್ಚು, ಪರಾಕ್ರಮದ ಕಥೆ ಹೊಂದಿರುವ ಈ ಹಿಂದಿ ಸಿನೆಮಾದಲ್ಲಿ ನಾಯಕನಟರಾಗಿ ವಿಕ್ಕಿ ಕೌಶಲ್ ನಟಿಸಿದ್ದಾರೆ. ಈ ಸಿನೆಮಾದ ಬಗ್ಗೆ ಅದೇನೆ ವಾದ, ವಿವಾದಗಳು ಇದ್ದರೂ ದೇಶವನ್ನು ಪ್ರೀತಿಸುವವರಲ್ಲಿ ಈ ಸಿನೆಮಾ ಹುಟ್ಟಿಸಿದ ಕ್ರೇಜ್ ಬೇರೆಯದ್ದೇ ಆಗಿದೆ. ಈ ಸಿನೆಮಾವನ್ನು ಮೆಚ್ಚಿದವರ, ಟೀಕಿಸುವವರ ವಿಷಯಗಳೇನೆ ಇರಲಿ ಗುರುವಾರ ಈ ಸಿನೆಮಾ ಈಗ ದೆಹಲಿಯ ನೂತನ ಸಂಸತ್ ಭವನದಲ್ಲಿ ಸಂಸದರಿಗಾಗಿ ಪ್ರದರ್ಶನಗೊಳ್ಳಲಿದೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರು, ಸಂಸದರು ಮಾರ್ಚ್ 27 ರಂದು ವಿಶೇಷ ಪ್ರದರ್ಶನದಲ್ಲಿ ಸಿನೆಮಾ ವೀಕ್ಷಿಸಲಿದ್ದಾರೆ. ನಿರ್ಮಾಪಕ ದಿನೇಶ್ ವಿಜನ್, ನಿರ್ದೇಶಕ ಲಕ್ಷ್ಮಣ್ ಉಟ್ಟೆಕರ್, ನಾಯಕ ನಟ ವಿಕ್ಕಿ ಕೌಶಲ್ ಹಾಗೂ ಚಿತ್ರತಂಡ ಉಪಸ್ಥಿತರಿರುವರು.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search